ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇದೇ ತಿಂಗಳ 15ಕ್ಕೆ ಜಿಯೋ ಧನ್ಧನಾ ಧನ್ ಆಫರ್ ಕೊನೆಯಾಗಲಿದ್ದು, ಜಿಯೋ ಹೊಸ ಪ್ಲಾನ್ಗಳು ಯಾವುವು ಜಿಯೋ ಗ್ರಾಹಕರು ಎಷ್ಟು ರೀಚಾರ್ಜ್ ಮಾಡಿಸಬೇಕು. ಪ್ರಸ್ತುತ ಆಫರ್ಗಳು ಏನು ಎಂಬುದು ಈಗಾಗಲೇ ಹೊರಬಿದ್ದಿದೆ. ಹಾಗಾದ್ರೆ ಮುಂದಿನ ಜಿಯೋ ಆಫರ್’ಗಳ ಬಗ್ಗೆ ತಿಳಿಯೋಣ.
19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್.!!
ಜಿಯೋ ನೂತನವಾಗಿ ಬಿಡುಗಡೆ ಮಾಡಿರುವ ಪ್ಲಾನ್ಗಳಲ್ಲಿ ಕಡಿಮೆ ಎಂದರೆ 19 ರೂ. ರೀಚಾರ್ಜ ಮಾಡಿಸಬೇಕು. 19 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು, ಕೇವಲ 200MB ಡೇಟಾ ಲಭ್ಯವಿದೆ.!!
49ರೂಪಾಯಿಗಳಿಗೆ 600MB ಡೇಟಾ
ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯವಿದ್ದು 600MB ಡೇಟಾ ಜಿಯೋವಿನ 49ರೂ. ರೀಚಾರ್ಜ್ ಜಿಯೋ ಆಫರ್ ಲಭ್ಯವಿದೆ.!!
96ರೂಪಾಯಿಗಳಿಗೆ 7GB ಡೇಟಾ
ಜಿಯೋ 96ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ ಒಂದು ವಾರ ಪ್ರತಿದಿನ ಒಂದು GBಯಂತೆ 7GB ಡೇಟಾ ಲಭ್ಯವಿದೆ.!!
149ರೂಪಾಯಿಗಳಿಗೆ 2GB ಡೇಟಾ
149ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು 300 ಎಸ್ಎಮ್ಎಸ್ ಸೌಲಭ್ಯ ಜೊತೆಗೆ 2GB ಡೇಟಾ ಲಭ್ಯವಿದೆ.!! ಜೊತೆಗೆ ಒಂದು ತಿಂಗಳ ವ್ಯಾಲಿಡಿಟಿ ಇದೆ.!!
309ರೂಪಾಯಿಗಳಿಗೆ 56GB ಡೇಟಾ
ಜಿಯೋ ಆಫರ್ 309ರೂ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ ಪ್ರತಿದಿನ 1GBಯಂತೆ 56GB ಡೇಟಾ ಲಭ್ಯವಿದೆ.!!
349ರೂಪಾಯಿಗಳಿಗೆ 20GB ಡೇಟಾ
ಜಿಯೋ ಆಫರ್ 349ರೂ. ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ಸೌಲಭ್ಯ ಜೊತೆಗೆ 56 ದಿವಸಗಳ ಕಾಲ 20GB ಡೇಟಾ ಲಭ್ಯವಿದೆ.!!
399ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ
399ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 84 ದಿವಸಗಳಕಾಲ ಪ್ರತಿದಿನ ಒಂದು GB ಡೇಟಾ ಲಭ್ಯವಿದೆ.!!
509ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ
509ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 56 ದಿವಸಗಳ ಕಾಲ ಪ್ರತಿದಿನ 2GB ಡೇಟಾ ಲಭ್ಯವಿದೆ.!! ಇಲ್ಲಿ ಓದಿ:- ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ, ನಡುಕ ಹುಟ್ಟಿಸಿದ ನೂತನ ಈ ಜಿಯೋ ಸ್ಮಾರ್ಟ್ ಫೋನ್ ಬೆಲೆ…!
999ರೂಪಾಯಿಗಳಿಗೆ ಪ್ರತಿದಿನ 1GB ಡೇಟಾ (90 ದಿವಸ)
999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 90 ದಿವಸಗಳ ಕಾಲ ಪ್ರತಿದಿವಸ ಒಂದು GB ಡೇಟಾ ಲಭ್ಯವಿದೆ.!!
4999ರೂಪಾಯಿಗಳಿಗೆ ಪ್ರತಿದಿನ 380GB ಡೇಟಾ (210 ದಿವಸ)
4999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ 210 ದಿವಸಗಳ ಕಾಲ 380GB ಡೇಟಾ ನೀಡಿದೆ.!!
9999ರೂಪಾಯಿಗಳಿಗೆ ಪ್ರತಿದಿನ 2GB ಡೇಟಾ (1ವರ್ಷ)
9999ರೂ. ಜಿಯೋ ಆಫರ್ ರೀಚಾರ್ಜ್ನೊಂದಿಗೆ ಅನ್ಲಿಮಿಟೆಡ್ ಕಾಲ್ ಮತ್ತು ಎಸ್ಎಮ್ಎಸ್ ನೊಂದಿಗೆ ಒಂದು ವರ್ಷ ಪ್ರತಿದಿವಸ ಎರಡು GB ಡೇಟಾ ಬಳಕೆ ಮಾಡುವ ಅವಕಾಶ ನಿಡಿದೆ.!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…