News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

2653

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.

ಹಾಗಾಗಿ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಅಧಿಕೃತವಾಗಿ ಆಗಸ್ಟ್ 24 ರಿಂದ ಬುಕಿಂಗ್ ಪ್ರಾರಂಭವಾಗುತ್ತಿದ್ದರೂ, ಕೆಲವು ಅಧಿಕೃತ ಡೀಲರ್ ಗಳು ಈಗಾಗಲೇ ಬುಕಿಂಗ್ ಗೆ ಅವಕಾಶ ಒದಗಿಸಿಕೊಡಲಿದ್ದಾರೆ.

ಈಗಾಗಲೇ ಲಕ್ಷಾಂತರ ಮಂದಿ ಈ ಫೋನ್ ಕೊಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದು, ಈ ಹಿನ್ನಲೆಯಲ್ಲಿ ಜಿಯೋ ಫೋನ್ ಅನ್ನು ಸರದಿಯಲ್ಲಿ ಅದಷ್ಟು ಬೇಗನೆ ಕೊಂಡುಕೊಳ್ಳಬೇಕು ಎನ್ನುವ ಪ್ಲಾನ್ ನಿಮಗಿದ್ದಲ್ಲಿ, ಜಿಯೋ ಫೋನ್ ಬುಕ್ ಮಾಡಲು ಬೇಕಾದ ಅಧಿಕೃತ ದಾಖಲಾತಿಗಳ ಬಗ್ಗೆ ಪೂರ್ಣ ಮಾಹಿತಿಯೂ ಇಲ್ಲಿದೆ.

ಹಾಗಾದ್ರೆ ಜಿಯೋ ಫ್ಯೂಚರ್ ಫೋನ್ ಬುಕಿಂಗ್ ಮಾಡೋದು ಹೇಗೆ ಗೊತ್ತಾ?

ಆಧಾರ್ ಕಾರ್ಡ್ ಕಡ್ಡಾಯ :-

ನಿಮ್ಮ ಹತ್ತಿರದ ಅಧಿಕೃತ ರಿಲಯನ್ಸ್ ಜಿಯೋ ಡೀಲರ್ ಗಳ ಮಳಿಗೆಗೆ ಭೇಟಿ ಕೊಡಿ. ನಿಮ್ಮ ಜೊತೆ ಮರೆಯದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂದು ಹೋಗಿ.

ಯಾಕಂದ್ರೆ ನಿಮ್ಮ ಆಧಾರ್ ವಿವರಗಳನ್ನು ಸೆಂಟ್ರಲೈಸ್ಡ್ ಸಾಫ್ಟ್ ವೇರ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.

ನಿಮ್ಮಆಧಾರ್ ವಿವರಣೆಗಳನ್ನು ಅಪ್ ಲೋಡ್ ಮಾಡಿದ ನಂತರ ಈ ಸಾಫ್ಟ್ ವೇರ್ ನಿಮಗೆ ಒಂದು ಟೋಕನ್ ನಂಬರ್ ನೀಡುತ್ತದೆ. ಈ ನಂಬರ್ ನ್ನು ಯಾವುದೇ ಕಾರಣಕ್ಕೂ ಕಳೆಯಬೇಡಿ. ಇದು ಫೋನ್ ನಿಮ್ಮ ಕೈ ಸೇರುವಾಗ ಅಗತ್ಯ ಬರುತ್ತದೆ.

ಸೂಚನೆ:-

ಒಬ್ಬರ ಆಧಾರ್ ಕಾರ್ಡ್ ಬಳಸಿ ಕೇವಲ ಒಂದು ಫೋನ್ ಪಡೆಯಬಹುದಾಗಿದೆ. ನಿಮಗೆ ಹೆಚ್ಚಿನ ಫೋನ್ ಬೇಕಿದ್ದಲ್ಲಿ ಪಡೆಯಲು ಸಾಧ್ಯವಿಲ್ಲ. ಜೊತೆಗೆ ಆಧಾರ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರೇ ಸ್ವತಹ ಶಾಪ್’ಗೆ ಹೋಗಿ ಫೋನ್ ಬುಕ್ ಮಾಡಬೇಕಾಗುತ್ತದೆ.

ಜಿಯೋ ಫ್ಯೂಚರ್ ಫೋನ್ ನಿಮ್ಮ ಕೈ ತಲುಪೋದು ಯಾವಾಗ ಗೊತ್ತಾ?

ಒಂದು ವೇಳೆ ನೀವು ಈ ದಿನ ಫೋನ್ ಬುಕ್ ಮಾಡಿದ್ದಲ್ಲಿ ಸೆಪ್ಟೆಂಬರ್ 1 ಅಥವಾ 5 ರ ಒಳಗಡೆ ನಿಮ್ಮ ಕೈ ತಲುಪುವ ಸಾಧ್ಯತೆ ಇದೆ. ಬುಕಿಂಗ್ ಹೆಚ್ಚಾದಂತೆಲ  ನಿಮ್ಮ ಕೈ ತಲುಪುವ ದಿನಗಳು ಕೂಡ ಮುಂದೆ ಹೋಗಲಿವೆ.

ಆನ್ಲೈನ್ನಲ್ಲಿ ಕೂಡ ಬುಕ್ ಮಾಡಬಹುದು…

ವರದಿಗಳ ಪ್ರಕಾರ ಆಗಷ್ಟ್ 24ರ ನಂತರ ನೀವು ಆನ್ಲೈನ್ ಮತ್ತು ಜಿಯೋ ಆಪ್’ನಲ್ಲೂ ಬುಕ್ ಮಾಡಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಹೆಂಡ್ತಿ ಮಾತು ಕೇಳಿ, ಇಲ್ಲಂದ್ರೆ ನಿಮಗೆ, ನಿಮ್ಮ ಗಡ್ಡಕ್ಕೆ ಅನಾಹುತ ತಪ್ಪಿದ್ದಲ್ಲ !!!

    ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…