ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಯಶಸ್ಸಿನ ಹಾದಿ ಸುಲಭವಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಒಬ್ಬ ಯಶಸ್ವಿ ಮನುಷ್ಯನ ಹಿಂದೆ ಸಾಕಷ್ಟು ಹೋರಾಟವಿರುತ್ತದೆ. ನಮ್ಮ ಪ್ರೀತಿಯ ಮೇಷ್ಟ್ರು ದಿವಂಗತ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರು ಹೇಳುತ್ತಾರೆ: “ಯಶಸ್ಸಿನ ಕಥೆಯನ್ನು ಓದಿದರೆ ಕೇವಲ ನಿಮಗೊಂದು ಸಂದೇಶ ಸಿಗಬಹುದು ಆದರೆ ಸೋಲಿನ ಕಥೆಗಳಿಂದ ಗೆಲುವಿನ ದಾರಿಯಲ್ಲಿ ಸಹಾಯವಾಗುವುದು” ಎಂದು.
ಯಶಸ್ಸಿನ ಹಾದಿಯಲ್ಲಿ ಈ ಅಂಶಗಳನ್ನು ಅನುಸರಿಸಿ, ನಡೆಯುವ ದಾರಿಯನು ಸುಗಮಗೊಳಿಸಿ
ಈ ಯಶಸ್ಸು ಅನ್ನೋದು ಮರೀಚಿಕೆಯಂತೆ. ನೀವು ಅದರ ಹಿಂದೆ ಓಡಿದಷ್ಟು ಅದು ನಿಮ್ಮಿಂದ ದೂರ ಓಡುತ್ತದೆ. ಅದಕ್ಕೇ ಏನೋ ಕೃಷ್ಣ ಹೇಳಿದ್ದು :- ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತ. ಅಂದರೆ ಫಲದ ಅಪೇಕ್ಷೆ ಇಲ್ಲದೇ ನಿನ್ನ ಕರ್ಮ (ಕರ್ತವ್ಯ) ನೀನು ಮಾಡು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….