ಉಪಯುಕ್ತ ಮಾಹಿತಿ

ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

4348

ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

ಯಶಸ್ಸಿನ ಹಾದಿ ಸುಲಭವಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಒಬ್ಬ ಯಶಸ್ವಿ ಮನುಷ್ಯನ ಹಿಂದೆ ಸಾಕಷ್ಟು ಹೋರಾಟವಿರುತ್ತದೆ. ನಮ್ಮ ಪ್ರೀತಿಯ ಮೇಷ್ಟ್ರು ದಿವಂಗತ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರು ಹೇಳುತ್ತಾರೆ: “ಯಶಸ್ಸಿನ ಕಥೆಯನ್ನು ಓದಿದರೆ ಕೇವಲ ನಿಮಗೊಂದು ಸಂದೇಶ ಸಿಗಬಹುದು ಆದರೆ ಸೋಲಿನ ಕಥೆಗಳಿಂದ ಗೆಲುವಿನ ದಾರಿಯಲ್ಲಿ ಸಹಾಯವಾಗುವುದು” ಎಂದು.

 

ಯಶಸ್ಸಿನ ಹಾದಿಯಲ್ಲಿ ಈ ಅಂಶಗಳನ್ನು ಅನುಸರಿಸಿ, ನಡೆಯುವ ದಾರಿಯನು ಸುಗಮಗೊಳಿಸಿ

  • ಮೊಟ್ಟಮೊದಲನೇಯದಾಗಿ ನಿಮ್ಮನ್ನು ನೀವು ಬೇರೆಯವರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿಯೊಬ್ಬನ ಹೋರಾಟ ಬೇರೆಯೇ
  • ನಿಮಗೆ ಕೊಟ್ಟ ಎಲ್ಲಾ ಕೆಲಸಗಳು ತುಂಬಾನೆ ಸುಲಭವಾಗಿರುತ್ತವೆ. ಆದರೆ ಅದನ್ನು ಮಾಡಲು ನೀವು ಸೋಮಾರಿತನ ಮಾಡಿ, ನಾಳೆ ಮಾಡುತ್ತೇನೆ ಎಂದು ಮುಂದೂಡುತ್ತಿದ್ದರೆ ಯಶಸ್ಸು ಕಷ್ಟ.

  • ಯಾರೊಂದಿಗೂ ಪೈಪೋಟಿ ಮಾಡಬೇಡಿ. ಅದರಿಂದ ಅಸಮಾಧಾನ ಅತೃಪ್ತಿಯ ವಿನಃ ಏನೂ ಪ್ರಯೋಜನವಿಲ್ಲ.
  • ಯಶಸ್ಸಿನ ಹಾದಿಯಲ್ಲಿ ಮಾರ್ಗದರ್ಶಕರಿರಲಿ ಆದರೆ ಇನ್ನೊಬ್ಬರ ಮೇಲೆ ಅವಲಂಬಿಸಬೇಡಿ. ನಿಮ್ಮ ದಾರಿಯಲ್ಲಿ ನೀವೇ ನಡೆಯಬೇಕು
  • ಎಲ್ಲದಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವಿರಲಿ. ಅನುಮಾನದಿಂದ ಮಾಡಿದ ಯಾವ ಕೆಲಸವೂ ಯಶಸ್ವಿಯಾಗುವುದಿಲ್ಲ.

  • ಆತ್ಮೀಯರೊಂದಿಗೆ ಸರಿ ತಪ್ಪುಗಳ ವಿಮರ್ಶೆ ಅತ್ಯಗತ್ಯ. ಯಾರಾದರೂ ಒಳ್ಳೆಯ ಸಲಹೆ ಕೊಟ್ಟರೆ ಪರಗಣಿಸದಿದ್ದರೂ ಸರಿ ನಿರಾಕರಿಸಬೇಡಿ.
  • ನೀವು ಯಶಸ್ವಿಯಾಗಲು ಮತ್ತೊಬ್ಬರನ್ನು ತುಳಿಯಬೇಡಿ. ಒಂದೊಮ್ಮೆ ನೀವು ಯಶಸ್ವಿಯಾದರೂ ಆ ಅಪರಾಧಿ ಪ್ರಜ್ಞೆ ಬಾಧಿಸದೇ ಬಿಡದು.
  • ಯಾವುದೇ ಕೆಲಸದ ಕುರಿತಂತೆ ಒಂದು ಒಳ್ಳೆ ಗಟ್ಟಿ ನಿರ್ಧಾರ ತೆಗೆದುಕೊಂಡು ಮುನ್ನೆಡೆಯಿರಿ.
  • ನಿಮಗೆ ಆಫೀಸ್‌‌ನಲ್ಲಿ ಈ ಹಿಂದೆ ಯಾರಾದರು ಏನಾದರು ಮಾಡಿದರೆ ಅದಕ್ಕಾಗಿ ಅವರ ಮೇಲೆ ಇಂದಿಗೂ ಕೋಪ ಮಾಡುತ್ತ ಕೂರುತ್ತೀರಿ. ಇದರಿಂದ ಕೆಲಸ ಮಾಡುವಲ್ಲಿ ನಿಮಗೆ ಸಹಕಾರ ಸಿಗೋದಿಲ್ಲ.ಇಲ್ಲಿ ಓದಿ:-ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದ್ರೂ ನಿಮ್ಮನ್ನು ನಂಬುತ್ತಾರೆ…

  • ಯಾವಾಗಲೂ ಬರೀ ಕೆಲಸದಲ್ಲೇ ತಲ್ಲೀನರಾಗದೆ, ನಿಮ್ಮ ಬೇರೆ ಮನರಂಜನೆ ಕಾರ್ಯಕ್ರಮಗಳಿಗೆ ಸಮಯ ಕೊಡಿ.
  • ನೀವು ಶಾರೀರಿಕ ಮತ್ತು ಮಾನಸಿಕವಾಗಿ ಸಧೃಢರಾಗಿದ್ದರೆ ಮಾತ್ರ ಕೆಲಸದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಆದರೆ ನೀವು ಏನೇನೋ ತಿಂದು ಆರೋಗ್ಯ ಕೆಡಿಸಿದರೆ ಅಥವಾ ಮಾನಸಿಕವಾಗಿ ತುಂಬಾ ಕುಂದಿಹೋಗಿದ್ದರೆ ಕೆಲಸ ಮಾಡಲು ಸಾಧ್ಯವಿಲ್ಲ.

  • ಕೆಲಸದ ಅವಧಿಯಲ್ಲಿ ಹೆಚ್ಚಿನ ಸಮಯ ಸೋಶಿಯಲ್‌ ಮೀಡಿಯಾ ನೋಡುತ್ತ ಕಳೆದರೆ ನಿಮಗೆ ಯಶಸ್ಸು ಸಿಗಲು ಹೇಗೆ ಸಾಧ್ಯ ಹೇಳಿ. ಇದರಿಂದ ಸಮಯ ವೇಸ್ಟ್‌ ಆಗುತ್ತದೆ ಅಷ್ಟೆ.
  • ಕೊನೆಯದಾಗಿ ಏನೆಂದರೆ ನೀವು ಯಶಸ್ಸು ಸಾಧಿಸಬೇಕು ಎಂದಾದರೆ ಜೀವನದಲ್ಲಿ ಏನಾದರು ರಿಸ್ಕ್ ತೆಗೆದುಕೊಳ್ಳಲು ರೆಡಿಯಾಗಿರಬೇಕು. ಇಲ್ಲವಾದರೆ ಸಕ್ಸಸ್‌ ನಿಮ್ಮತ್ತ ಸುಳಿಯೋದೆ ಇಲ್ಲ.

ಈ ಯಶಸ್ಸು ಅನ್ನೋದು ಮರೀಚಿಕೆಯಂತೆ. ನೀವು ಅದರ ಹಿಂದೆ ಓಡಿದಷ್ಟು ಅದು ನಿಮ್ಮಿಂದ ದೂರ ಓಡುತ್ತದೆ. ಅದಕ್ಕೇ ಏನೋ ಕೃಷ್ಣ ಹೇಳಿದ್ದು :- ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಅಂತ. ಅಂದರೆ ಫಲದ ಅಪೇಕ್ಷೆ ಇಲ್ಲದೇ ನಿನ್ನ ಕರ್ಮ (ಕರ್ತವ್ಯ) ನೀನು ಮಾಡು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…