ಸ್ಪೂರ್ತಿ

ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

173

ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

“ಕಸದಿಂದ ರಸ” ಇದು ಒಂದು ಅದ್ಭುತ ಆಲೋಚನೆ
“ಸುಮನಾ ಫೌಂಡೇಶನ್” ಸಹಯೋಗದೊಂದಿಗೆ ಸುನಿತಾ ಮಂಜುನಾಥ್ ರವರ “ಚನ್ನಕೇಶವ ಶಿಕ್ಷಣ ಸಂಸ್ಥೆ ವತಿಯಿಂದ” ಸುಮಾರು ದಿನಗಳಿಂದ ಆಂದೋಲನ ಪ್ರಾರಂಭಿಸಿದ್ದರು..


ಚಲನಚಿತ್ರ ಮಂದಿರಗಳಲ್ಲಿ, ಮದುವೆ ಇನ್ನಿತರ ಸಮಾರಂಭಗಳಲ್ಲಿ ನೀರು ಕುಡಿದು ಬಿಸಾಕಿದ ಖಾಲಿ ಬಾಟಲುಗಳನ್ನು ಸಂಗ್ರಹಿಸುವುದು. ಜೊತೆಗೆ ಎಳನೀರು ಕುಡಿದು ಬಿಸಾಡಿದ ತೆಂಗಿನ ಕಾಯಿಗಳನ್ನು ಸಂಗ್ರಹಿಸಿ, ಅವುಗಳನ್ನು ಬೇಕಾದ ಆಕಾರಕ್ಕೆ ಕಟ್ ಮಾಡಿ , ಮಣ್ಣು ತುಂಬಿ ಚಿಕ್ಕ ಚಿಕ್ಕ ಸಸಿಗಳನ್ನು ನೆಡುವುದು ಈ ಆಂದೋಲನದ ಉದ್ದೇಶವಾಗಿತ್ತು…

ಇಲ್ಲಿಯವರೆಗೆ ಸುತ್ತಮುತ್ತಲಿನ ಪ್ರದೇಶಗಳಿಂದ ಸುನಿತಾ ಮಂಜುನಾಥ್ ಮತ್ತವರ ಸುಮನಾ ಫೌಂಡೇಶನ್ ತಂಡ ಸಾವಿರಕ್ಕೂ ಹೆಚ್ಚು ಬಿಸಾಡಿದ ಬಾಟಲ್ಸ್ ಮತ್ತು ಎಳನೀರಿನ ತೆಂಗಿನಕಾಯಿಗಳನ್ನು ಸಂಗ್ರಹಿಸಿ , ಸಸಿಗಳನ್ನು ನೆಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹವಾದದ್ದು…

ಏನನ್ನೂ ಅಪೇಕ್ಷೆ ಪಡದೇ ಇವರು ಜನರಿಗೆ ಅರಿವು ಮೂಡಿದರೆ ಸಾಕು.. ಈ ಕಾರ್ಯದ ಮುಖ್ಯ ಉದ್ದೇಶ ಪರಿಸರ ಕಾಳಜಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಎನ್ನುತ್ತಾರೆ ಅಂದೋಲನದ ರುವಾರಿ ಸುನಿತಾ ಮಂಜುನಾಥ್..

M Tec ಪದವಿಯನ್ನು ಪಡೆದು.. ಸರ್ಕಾರಿ ಕೆಲಸವನ್ನು ತ್ಯಜಿಸಿ.. ಸಮಾಜದ ಬಗ್ಗೆಗಿನ ಕಾಳಜಿಯಿಂದ ಈ ರೀತಿಯಾದಂತಹ ಆಂದೋಲನಗಳನ್ನು ಮಾಡುತ್ತಾ ಬಂದಿರುವ ಸುನಿತಾ ಮಂಜುನಾಥ್ ರವರ ಪರಿಸರ ಪ್ರೀತಿಗೆ ನಮ್ಮ ಕಡೆಯಿಂದ ಹ್ಯಾಟ್ಸ್ ಆಫ್..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು..ನಿಮ್ಮ ರಾಶಿ ಭವಿಷ್ಯ ಹೇಗಿದೆ ಎಂದು ನೋಡಿ ತಿಳಿಯಿರಿ…ಶೇರ್ ಮಾಡಿ…!

    ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಜ್ಯೋತಿಷ್ಯ

    ವಿಘ್ನ ನಿವಾರಕ ಶ್ರೀ ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…