ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

“ಕಸದಿಂದ ರಸ” ಇದು ಒಂದು ಅದ್ಭುತ ಆಲೋಚನೆ
“ಸುಮನಾ ಫೌಂಡೇಶನ್” ಸಹಯೋಗದೊಂದಿಗೆ ಸುನಿತಾ ಮಂಜುನಾಥ್ ರವರ “ಚನ್ನಕೇಶವ ಶಿಕ್ಷಣ ಸಂಸ್ಥೆ ವತಿಯಿಂದ” ಸುಮಾರು ದಿನಗಳಿಂದ ಆಂದೋಲನ ಪ್ರಾರಂಭಿಸಿದ್ದರು..

ಚಲನಚಿತ್ರ ಮಂದಿರಗಳಲ್ಲಿ, ಮದುವೆ ಇನ್ನಿತರ ಸಮಾರಂಭಗಳಲ್ಲಿ ನೀರು ಕುಡಿದು ಬಿಸಾಕಿದ ಖಾಲಿ ಬಾಟಲುಗಳನ್ನು ಸಂಗ್ರಹಿಸುವುದು. ಜೊತೆಗೆ ಎಳನೀರು ಕುಡಿದು ಬಿಸಾಡಿದ ತೆಂಗಿನ ಕಾಯಿಗಳನ್ನು ಸಂಗ್ರಹಿಸಿ, ಅವುಗಳನ್ನು ಬೇಕಾದ ಆಕಾರಕ್ಕೆ ಕಟ್ ಮಾಡಿ , ಮಣ್ಣು ತುಂಬಿ ಚಿಕ್ಕ ಚಿಕ್ಕ ಸಸಿಗಳನ್ನು ನೆಡುವುದು ಈ ಆಂದೋಲನದ ಉದ್ದೇಶವಾಗಿತ್ತು…

ಇಲ್ಲಿಯವರೆಗೆ ಸುತ್ತಮುತ್ತಲಿನ ಪ್ರದೇಶಗಳಿಂದ ಸುನಿತಾ ಮಂಜುನಾಥ್ ಮತ್ತವರ ಸುಮನಾ ಫೌಂಡೇಶನ್ ತಂಡ ಸಾವಿರಕ್ಕೂ ಹೆಚ್ಚು ಬಿಸಾಡಿದ ಬಾಟಲ್ಸ್ ಮತ್ತು ಎಳನೀರಿನ ತೆಂಗಿನಕಾಯಿಗಳನ್ನು ಸಂಗ್ರಹಿಸಿ , ಸಸಿಗಳನ್ನು ನೆಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹವಾದದ್ದು…

ಏನನ್ನೂ ಅಪೇಕ್ಷೆ ಪಡದೇ ಇವರು ಜನರಿಗೆ ಅರಿವು ಮೂಡಿದರೆ ಸಾಕು.. ಈ ಕಾರ್ಯದ ಮುಖ್ಯ ಉದ್ದೇಶ ಪರಿಸರ ಕಾಳಜಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಎನ್ನುತ್ತಾರೆ ಅಂದೋಲನದ ರುವಾರಿ ಸುನಿತಾ ಮಂಜುನಾಥ್..

M Tec ಪದವಿಯನ್ನು ಪಡೆದು.. ಸರ್ಕಾರಿ ಕೆಲಸವನ್ನು ತ್ಯಜಿಸಿ.. ಸಮಾಜದ ಬಗ್ಗೆಗಿನ ಕಾಳಜಿಯಿಂದ ಈ ರೀತಿಯಾದಂತಹ ಆಂದೋಲನಗಳನ್ನು ಮಾಡುತ್ತಾ ಬಂದಿರುವ ಸುನಿತಾ ಮಂಜುನಾಥ್ ರವರ ಪರಿಸರ ಪ್ರೀತಿಗೆ ನಮ್ಮ ಕಡೆಯಿಂದ ಹ್ಯಾಟ್ಸ್ ಆಫ್..



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….