ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

ಚೀನದ ಗ್ವಾಂಗ್ಝೋ ದಲ್ಲಿ ಕಟ್ಟಡ ಕಾರ್ಮಿಕರು ದೊಡ್ಡದೊಂದು ಬಂಡೆಯನ್ನು ಸ್ಫೋಟಕವಿಟ್ಟು ಸಿಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ಅದೃಷ್ಟವಶಾತ್ ಪಳೆಯುಳಿಕೆ ರೂಪದಲ್ಲಿದ್ದ ಡೈನೋಸಾರ್ಗಳ ಸುಮಾರು 30 ಮೊಟ್ಟೆಗಳು ಯಥಾವತ್ ಸ್ಥಿತಿಯಲ್ಲಿ ಉಳಿದುಕೊಂಡವು.

ಕೋಟ್ಯಂತರ ವರ್ಷಗಳಷ್ಟು ಹಿಂದೆ ಈ ಭೂಮಿಯನ್ನು ಆಳುತ್ತಿದ್ದ ರಾಕ್ಷಸ ಗಾತ್ರದ ಡೈನೋಸರ್ಗಳ ಸಂತತಿ ವೃದ್ಧಿಸುತ್ತಿದ್ದ ವಿಶ್ವದ ಏಳು ಪ್ರಮುಖ ತಾಣಗಳಲ್ಲಿ ಚೀನವೂ ಒಂದಾಗಿದೆ ಎಂದು ನೇಚರ್ ಡಾಟ್ ಕಾಮ್ ವರದಿ ಮಾಡಿದೆ. ಚೀನದಲ್ಲಿ ಇದ್ದವೆಂದು ಹೇಳಲಾಗಿರುವ ಡೈನೋಸಾರ್ಗಳು ಹಕ್ಕಿಗಳಂತೆ ರೆಕ್ಕೆಗಳನ್ನು ಹೊಂದಿದ ಪ್ರಭೇದಕ್ಕೆ ಸೇರಿದವುಗಳಾಗಿವೆ.

ಕಪ್ಪು ಬಣ್ಣದಲ್ಲಿದ್ದ ಈ ಮೊಟ್ಟೆಗಳು 2ಎಂಎಂ ಗಾತ್ರದಲ್ಲಿವೆ. ಕಾರ್ಮಿಕರ ದೃಷ್ಟಿಗೆ ಬಿದ್ದ ಈ ಮೊಟ್ಟೆಗಳನ್ನು ಅವರು ಡೈನೋಸಾರ್ಗಳ ಮೊಟ್ಟೆ ಇರಬಹುದೆಂದು ಶಂಕಿಸಿದರೂ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದರು. ಪರಿಣತರು ಬಂದು ನೋಡಿದಾಗಲೇ ಅದು ಡೈನೋಸಾರ್ಗಳ ಮೊಟ್ಟೆ ಎಂಬುದು ಖಚಿತವಾಯಿತು. ಇವುಗಳು ಕ್ರೆಟೇಶಿಯರ್ ಅವಧಿಗೆ ಸೇರಿದವುಗಳೆಂದು ಪರಿಣತರು ಅಭಿಪ್ರಾಯಪಟ್ಟರು. ಈ ಕ್ರೆಟೇಶಿಯಸ್ ಅವಧಿಯು ಜುರಾಸಿಕ್ ಪಾರ್ಕ್ ಅವಧಿಯನ್ನು ಅನುಸರಿಸಿ ಬಂದ ಅವಧಿಯಾಗಿದೆ.

ಪರಿಣತರು ಕ್ರೆಟೇವಿಯಸ್ ಯುಗ 145 ಮಿಲಿಯ ವರ್ಷಗಳ ಹಿಂದೆ ಆರಂಭವಾಯಿತೆಂದು ಅಭಿಪ್ರಾಯ ಪಡುತ್ತಾರೆ. ಇದು ಸುಮಾರು 66 ಮಿಲಿಯ ವರ್ಷಗಳ ಬಳಿಕ ಕೊನೆಗೊಂಡಿತು. ಇದನ್ನು ಅನುಸರಿಸಿ ಪ್ಯಾಲಿಯೋಜೀನ್ ಅವಧಿ ಬಂತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…