ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..
ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.
ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.
ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.
ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ
ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.
ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.
ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.
ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.
ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.
ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.