ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..
ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.
ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.
ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.
ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ
ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.
ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.
ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.
ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.
ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.
ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…