News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

2043

ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..

  • ಆದಾಯ ತೆರಿಗೆ (ಐಟಿ ರಿಟರ್ನ್ಸ್):-

ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.

  • ಪಾನ್ ಕಾರ್ಡ್ :-

ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.

  • ಪಾನ್ ಸಿಗಲ್ಲ:-

ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.

  • ಪಾಸ್ ಪೋರ್ಟ್ ಸಿಗಲ್ಲ:-

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ

  • ಪಿಎಫ್ (ಭವಿಷ್ಯ ನಿಧಿ):-

ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.

  • ರೈಲ್ವೇ ಟಿಕೆಟ್ಗೆ ಆಧಾರ್ ಕಡ್ಡಾಯ:-

ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.

  • ವಿದ್ಯಾರ್ಥಿವೇತನಕ್ಕೆ ಆಧಾರ್ :-

ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.

  • ಪಿಡಿಎಸ್ ಸಿಗಲ್ಲ(ಸಾರ್ವಜನಿಕ ವಿತರಣಾ ವ್ಯವಸ್ಥೆ):-

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.

  • ಸಿಎ(ಚಾರ್ಟರ್ಡ್ ಅಕೌಂಟೆಂಟ್)ಗೆ ಹೊಸ ಪಠ್ಯ:-

ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.

  • ಆನ್ಲೈನ್ ವೀಸಾ:-

ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.

  • ಸೌದಿಯಲ್ಲಿ ವಾಸಿಸುವ ಕುಟುಂಬದ ಮೇಲೆ ತೆರಿಗೆ:-

ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…