News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

2043

ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..

  • ಆದಾಯ ತೆರಿಗೆ (ಐಟಿ ರಿಟರ್ನ್ಸ್):-

ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.

  • ಪಾನ್ ಕಾರ್ಡ್ :-

ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.

  • ಪಾನ್ ಸಿಗಲ್ಲ:-

ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.

  • ಪಾಸ್ ಪೋರ್ಟ್ ಸಿಗಲ್ಲ:-

ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ

  • ಪಿಎಫ್ (ಭವಿಷ್ಯ ನಿಧಿ):-

ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.

  • ರೈಲ್ವೇ ಟಿಕೆಟ್ಗೆ ಆಧಾರ್ ಕಡ್ಡಾಯ:-

ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.

  • ವಿದ್ಯಾರ್ಥಿವೇತನಕ್ಕೆ ಆಧಾರ್ :-

ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.

  • ಪಿಡಿಎಸ್ ಸಿಗಲ್ಲ(ಸಾರ್ವಜನಿಕ ವಿತರಣಾ ವ್ಯವಸ್ಥೆ):-

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.

  • ಸಿಎ(ಚಾರ್ಟರ್ಡ್ ಅಕೌಂಟೆಂಟ್)ಗೆ ಹೊಸ ಪಠ್ಯ:-

ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.

  • ಆನ್ಲೈನ್ ವೀಸಾ:-

ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.

  • ಸೌದಿಯಲ್ಲಿ ವಾಸಿಸುವ ಕುಟುಂಬದ ಮೇಲೆ ತೆರಿಗೆ:-

ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…