ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..
ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.
ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.
ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.
ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ
ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.
ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.
ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.
ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.
ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.
ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…