ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಜಿಎಸ್ಟಿ ತೆರಿಗೆ ವೆವಸ್ಥೆ ಸುಮಾರು ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ..
ಜುಲೈ 1ರಿಂದ ಆದಾಯ ತೆರಿಗೆ ಲೆಕ್ಕಪತ್ರ ಮಾಹಿತಿ (ಐಟಿಆರ್) ಸಲ್ಲಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಹೇಳಿದೆ.
ಬೇರೆ ಬೇರೆ ಪಾನ್ ಕಾರ್ಡ್ ಬಳಸಿಕೊಂಡು ಜನರು ತೆರಿಗೆ ವಂಚಿಸುತ್ತಿರುವ ಹಿನ್ನೆಲೆಯಲ್ಲಿ ಈ ವಂಚನೆಯನ್ನು ತಡೆಗಟ್ಟಲು ಪಾನ್ ಕಾರ್ಡ್ ಗೂ ಆಧಾರ್ ಕಡ್ಡಾಯ ಮಾಡಲಾಗಿದೆ.
ನೀವು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ಆಧಾರ್ ನಂಬರ್ ನೀಡಲೇಬೇಕು. ಜುಲೈ 1ರಿಂದ ಆಧಾರ್ ನೀಡದೇ ಇದ್ದರೆ ನಿಮಗೆ ಪಾನ್ ಸಿಗಲ್ಲ.
ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ್ ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಆಧಾರ್ ನಂಬರ್ ನೀಡದೇ ಇದ್ದರೆ ನಿಮಗೆ ಪಾಸ್ ಪೋರ್ಟ್ ಸಿಗಲ್ಲ
ಉದ್ಯೋಗಿಗಳ ಭವಿಷ್ಯ ನಿಧಿ ಸಂಘ(ಇಪಿಎಫ್ಓt) ಪಿಎಫ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಮಾಡಿದೆ. ಆಧಾರ್ ಲಿಂಕ್ ಮಾಡಿದ ಬಳಿಕ ಪಿಎಫ್ ಹಣವನ್ನು ತೆಗೆಯುವ ಸಮಯ 20 ದಿನಗಳಿಂದ 10 ದಿನಕ್ಕೆ ಇಳಿಕೆಯಾಗಿದೆ.
ರೈಲ್ವೇ ಆನ್ಲೈaನ್ ಮುಂಗಡ ಟಿಕೆಟ್ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಹೆಚ್ಚು ಟಿಕೆಟ್ಗ8ಳನ್ನು ಒಟ್ಟಿಗೆ ಕಾಯ್ದಿರಿಸುವ ವೇಳೆ ನಡೆಯುವ ಮೋಸ, ನಕಲಿ ಗುರುತಿನ ಚೀಟಿ ಬಳಸಿ ಟಿಕೆಟ್ ಕಾಯ್ದಿರಿಸುವುದು ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಕೇಂದ್ರ ಆಧಾರ್ ಕಡ್ಡಾಯ ಮಾಡಿದೆ.
ಸರ್ಕಾರದಿಂದ ವಿತರಣೆಯಾಗುವ ವಿದ್ಯಾರ್ಥಿವೇತನವನ್ನು ಪಡೆಯುವ ವಿದ್ಯಾರ್ಥಿ ಕಡ್ಡಾಯವಾಗಿ ಆಧಾರ್ ಹೊಂದಿರಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಹಿಂದೆಯೇ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ಜೂನ್ 30ರ ನಂತರ ಆಧಾರ್ ಇಲ್ಲದೇ ಇದ್ದರೆ ಯಾವೊಬ್ಬ ವಿದ್ಯಾರ್ಥಿಗೂ ಸ್ಕಾಲರ್ಶಿೆಪ್ ನೀಡದಂತೆ ಸೂಚಿಸಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ(ಪಿಡಿಎಸ್) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದೆ. ಜುಲೈ 1ರ ಒಳಗಡೆ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಈಗಾಗಲೇ ಸೂಚಿಸಲಾಗಿದೆ.
ಚಾರ್ಟರ್ಡ್ ಅಕೌಂಟೆಂಟ್ ಓದುವ ಮಂದಿಗೆ ಹೊಸ ಪಠ್ಯ ಜುಲೈ 1 ರಂದು ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಹೊಸ ಪಠ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಪಠ್ಯವು ಇಂಟರ್ನ್ಯದಷನಲ್ ಫೆಡರೇಷನ್ ಆಫ್ ಅಕೌಂಟೆಂಟ್ಸ್ ಮಾನದಂಡಕ್ಕೆ ಅನುಗುಣವಾಗಿ ರೂಪುಗೊಂಡಿದ್ದು, ಹೊಸ ತೆರಿಗೆಯಾದ ಜಿಎಸ್ಟಿಷಯೂ ಬಗ್ಗೆ ಇರಲಿದೆ.
ಭಾರತ ಪ್ರವಾಸಿಗರು ಜುಲೈ 1 ರಿಂದ ಆನ್ಲೈdನ್ ಮೂಲಕ ಸಂದರ್ಶಕರ ವೀಸಾಗೆ(ವಿಸಿಟರ್ಸ್ ವೀಸಾ)ಅರ್ಜಿ ಸಲ್ಲಿಸಬಹುದು ಎಂದು ಆಸ್ಟ್ರೇಲಿಯಾ ಸರ್ಕಾರ ಈಗಾಗಲೇ ಘೋಷಿಸಿದೆ. ಆನ್ಲೈೈನ್ ಮೂಲಕ ಅರ್ಜಿ ಸಲ್ಲಿಸಿದರೆ ವೀಸಾ ಪಡೆಯುವ ಪ್ರಕ್ರಿಯೆ ಸುಲಭವಾಗಲಿದೆ.
ವಲಸಿಗರನ್ನು ನಿಯಂತ್ರಿಸುವ ಸಲುವಾಗಿ ಸೌದಿ ಸರ್ಕಾರ ದೇಶದಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳ ಮೇಲೆ ವಿಶೇಷ ಕುಟುಂಬ ತೆರಿಗೆ ಹೇರಲು ಮುಂದಾಗಿದೆ. ಕುಟುಂಬ ತೆರಿಗೆಯಾಗಿ ಒಬ್ಬ ಸದಸ್ಯನ ಮೇಲೆ ಪ್ರತಿ ತಿಂಗಳು 100 ರಿಯಾಲ್(ಅಂದಾಜು 1700 ರೂ.) ವಿಧಿಸಿದ್ದು, ಜುಲೈ 1ರಿಂದ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…