ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ ಮತ್ತು ಸುಮಾರು 60 ಸಾವಿರ ಉಳಿಸಿ ಹೇಗೆ ಮುಂದೆ ಓದಿ….
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಕಡಿಮೆ ತೆರಿಗೆ ಹೊರೆಯ ಪ್ರಯೋಜನವನ್ನು ಕಟ್ಟಡ ನಿರ್ಮಾಣ ಸಂಸ್ಥೆಗಳು ಗ್ರಾಹಕರಿಗೆ ನೇರವಾಗಿ ವರ್ಗಾಯಿಸಬೇಕು ಎಂಬ ಸ್ಪಷ್ಟನೆಯನ್ನು ಹಣಕಾಸು ಸಚಿವಾಲಯ ಈಗಾಗಲೇ ಎಲ್ಲ ನಿರ್ಮಾಣ ಸಂಸ್ಥೆಗಳಿಗೆ ನೀಡಿದೆ. ಇದಕ್ಕಾಗಿಯೇ ಕಡಿಮೆ ಬೆಲೆ ಹಾಗೂ ಕಂತು ನಿಗದಿಪಡಿಸುವಂತೆ ಸಲಹೆ ಮಾಡಿದೆ. ಇಲ್ಲದಿದ್ದರೆ ಜಿಎಸ್ಟಿ ಕಾನೂನಿನ ಸೆಕ್ಷನ್ 171ರ ಅನ್ವಯ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.
ಈಗಾಗಲೇ ಮುಂಗಡ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ನಿರ್ಮಾಣ ಸಂಸ್ಥೆಗಳು, ಉಳಿದ ಬಾಕಿ ಮೊತ್ತವನ್ನು ಜುಲೈ ಒಂದರೊಳಗೆ ಪಾವತಿಸುವಂತೆ ಕಡ್ಡಾಯ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ. ಜಿಎಸ್ಟಿ ವ್ಯವಸ್ಥೆಯಲ್ಲಿ ಹಿಂದೆ ಇದ್ದ ಕೇಂದ್ರ ಹಾಗೂ ರಾಜ್ಯ ತೆರಿಗೆಗಳಿಗಿಂತ ಕಡಿಮೆ ತೆರಿಗೆಯನ್ನು ನಿರ್ಮಾಣ ವಲಯಕ್ಕೆ ನಿಗದಿಪಡಿಸಲಾಗಿದೆ. ಪ್ರಸ್ತುತ ಕಟ್ಟಡ ನಿರ್ಮಾಣ ಸಲಕರಣೆಗಳ ಮೇಲೆ ಶೇಕಡ 12.5ರಷ್ಟು ಅಥವಾ ಅಧಿಕ ಎಕ್ಸೈಸ್ ಸುಂಕ ವಿಧಿಸಲಾಗುತ್ತದೆ. ಇದರ ಜತೆಗೆ ರಾಜ್ಯಗಳು ವ್ಯಾಟ್ ಹಾಗೂ ಪ್ರವೇಶ ತೆರಿಗೆ ಸೇರಿ 12.5ರಿಂದ ಶೇಕಡ 14.5ರಷ್ಟು ಇತರ ತೆರಿಗೆ ವಿಧಿಸುತ್ತಿವೆ. ಉದಾಹರಣೆಗೆ ಪ್ರಸ್ತುತ 10 ಲಕ್ಷ ರೂಪಾಯಿ ಮೌಲ್ಯದ ಒಂದು ಕಟ್ಟಡ ಖರೀದಿಗೆ ಪರಿಕರಗಳ ಮೇಲಿನ 32 ಸಾವಿರ ರೂಪಾಯಿ ತೆರಿಗೆ ಹಾಗೂ ಅಂತಿಮವಾಗಿ ಪಾವತಿಸುವ 1 ಲಕ್ಷ ರೂಪಾಯಿ ತೆರಿಗೆ ಸೇರಿ ಒಟ್ಟು 1.32 ಲಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ ಜಿಎಸ್ಟಿ ವ್ಯವಸ್ಥೆಯಲ್ಲಿ ಇದು 68 ಸಾವಿರ ರೂ. ಆಗುತ್ತದೆ. ಈ ಉಳಿಕೆ ತೆರಿಗೆ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಹಣಕಾಸು ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.