ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು ಮುಂದೆ ಓದಿ ….

ನಮ್ಮ ಇಂದಿನ ಶಾಸಕ ಮಂಜುನಾಥ ಗೌಡ ಇವರ ತಿಳಿಯಲು ಮುಂದೆ ಓದಿ
ನಾವು ಹೇಳುತ್ತಿರುವುದು 2013 ರ ಚುನಾವಣೆ ಬಗ್ಗೆ ..
ಬಿಜೆಪಿ ಭದ್ರ ಕೋಟೆ ೨೩/೨೩ ಪುರಸಭೆ ಯಲ್ಲಿ , ತಾಲೂಕ್ ಪಂಚಾಯತ್ ಕೂಡ ಬಿಜೆಪಿ, 2008 ರಲ್ಲಿ ಅತಿ ಹೆಚ್ಚು ಮತಗಳಿಂದ ಗೆದ್ದ MLA ಅಭ್ಯರ್ಥಿ ಮಾಲೂರು ಕೃಷ್ಣಯ್ಯ ಶೆಟ್ಟರು.

ಎಲ್ಲೆಲ್ಲೂ ಶೆಟ್ಟರ ಮಾತೆ, ಇವರನ್ನು ಸೋಲಿಸಲು ಆಗುವುದೇ ಇಲ್ಲ ಅಂತ ಎಷ್ಟೋ ಪಂಡಿತರು ನುಡಿದಿದ್ದರು. ಆದರೆ ಇಲ್ಲಿ ನಡೆದಿದ್ದೇ ಬೇರೆ.
ಶೆಟ್ಟರ ಅಗರಣಗಳಿಂದ ಕ್ಷೇತ್ರದ ಕಡೆ ನೋಡಲು ಆಗದ ಪರಿಸ್ಥಿತಿ, ಸುಮಾರು 60ಸಾವಿರ ವಕ್ಕಲಿಗ ಜಾತಿ ಇರುವ ಮತ್ತು ಜೆಡಿಎಸ್ ಪಕ್ಷದ ಸಿದ್ದಂತಗಳಿಂದ ಆಕರ್ಷಣೆಗೊಂಡ ವ್ಯಕ್ತಿಯೇ ಮಂಜುನಾಥ ಗೌಡ.
ಮಾಲೂರು ಅಂದ ತಕ್ಷಣ ನೆನಪಾಗುವುದು ಬರ , ಗಡಿನಾಡು ಆದರೆ ಈ ಕ್ಷೇತ್ರ ಒಂದು ವಿಚಿತ್ರ ಇದುವರೆಗೂ ಯಾವ ಪಕ್ಷೇತರ ಅಭ್ಯರ್ಥಿಯು ಶಾಸಕ ಆದ ವರದಿ ಇಲ್ಲ 2013 ರ ಚುನಾವಣೆ ಒಂದು ವಿಶೇಷ ಶೆಟ್ಟರ ಅಗರಣ ಗಳಿಂದ ಬಿಜೆಪಿ ಇಂದ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಆಗೇ ಆಯಿತು.
ತಾಲೂಕಿನವರೇ ಅಲ್ಲದ ಪಕ್ಕದ ತಾಲೂಕಿನಿಂದ ಬಂದ ಜೆಡಿಎಸ್ ನ ವಕ್ತಿಯೇ ಮಂಜುನಾಥ ಗೌಡ, ತಾಲೂಕಿನಲ್ಲಿ ಚದುರಿಹೊಗ್ಗಿದ ವಕ್ಕಲಿಗರನ್ನ ಒಂದೆಡೆ ಕೊಡಿಸಿ ಅವರ ಬೇಬಲ ಪಡೆದು 2013 ರಲ್ಲಿ ಮೊದಲ ಬಾರಿ ಶಾಸಕ ಆಗುತ್ತಾರೆ. ಅಲ್ಲಿಗೆ ಶೆಟ್ಟಿಯ ಭದ್ರಕೋಟ್ಟೆ ಛಿದ್ರ ವಾಗುತ್ತದೆ.
2018 ರ ಚುನಾವಣೆ ರೇಸ್ನಲ್ಲಿ ಮತ್ತೆ ಕೃಷ್ಣಯ್ಯ ಶೆಟ್ಟಿ ಅವರು ನಿಲ್ಲುವ ಸಾಧ್ಯತೆ ಇದೆ ಆದರೆ ಈ ಬಾರಿ ಬಿಜೆಪಿ ಇಂದಲೇ ಆದರೆ ತಾಲೂಕಿನಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ.
ವಕ್ಕಲಿಗ ಜಾತಿಯ ಇಬ್ಬರು ಕಾಂಗ್ರೆಸ್ ನಲ್ಲಿ ನಂಜೇಗೌಡ, ಜೆಡಿಎಸ್ ನಲ್ಲಿ ಮಂಜುನಾಥ ಗೌಡ ನಿಲುವುದರಿಂದ ಬೇರೆ ಜಾತಿ ಬೆಂಬಲಿಗರು ಶೆಟ್ಟಿಯ ಕೈ ಹಿಡಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…