ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು ಮುಂದೆ ಓದಿ ….

ನಮ್ಮ ಇಂದಿನ ಶಾಸಕ ಮಂಜುನಾಥ ಗೌಡ ಇವರ ತಿಳಿಯಲು ಮುಂದೆ ಓದಿ
ನಾವು ಹೇಳುತ್ತಿರುವುದು 2013 ರ ಚುನಾವಣೆ ಬಗ್ಗೆ ..
ಬಿಜೆಪಿ ಭದ್ರ ಕೋಟೆ ೨೩/೨೩ ಪುರಸಭೆ ಯಲ್ಲಿ , ತಾಲೂಕ್ ಪಂಚಾಯತ್ ಕೂಡ ಬಿಜೆಪಿ, 2008 ರಲ್ಲಿ ಅತಿ ಹೆಚ್ಚು ಮತಗಳಿಂದ ಗೆದ್ದ MLA ಅಭ್ಯರ್ಥಿ ಮಾಲೂರು ಕೃಷ್ಣಯ್ಯ ಶೆಟ್ಟರು.

ಎಲ್ಲೆಲ್ಲೂ ಶೆಟ್ಟರ ಮಾತೆ, ಇವರನ್ನು ಸೋಲಿಸಲು ಆಗುವುದೇ ಇಲ್ಲ ಅಂತ ಎಷ್ಟೋ ಪಂಡಿತರು ನುಡಿದಿದ್ದರು. ಆದರೆ ಇಲ್ಲಿ ನಡೆದಿದ್ದೇ ಬೇರೆ.
ಶೆಟ್ಟರ ಅಗರಣಗಳಿಂದ ಕ್ಷೇತ್ರದ ಕಡೆ ನೋಡಲು ಆಗದ ಪರಿಸ್ಥಿತಿ, ಸುಮಾರು 60ಸಾವಿರ ವಕ್ಕಲಿಗ ಜಾತಿ ಇರುವ ಮತ್ತು ಜೆಡಿಎಸ್ ಪಕ್ಷದ ಸಿದ್ದಂತಗಳಿಂದ ಆಕರ್ಷಣೆಗೊಂಡ ವ್ಯಕ್ತಿಯೇ ಮಂಜುನಾಥ ಗೌಡ.
ಮಾಲೂರು ಅಂದ ತಕ್ಷಣ ನೆನಪಾಗುವುದು ಬರ , ಗಡಿನಾಡು ಆದರೆ ಈ ಕ್ಷೇತ್ರ ಒಂದು ವಿಚಿತ್ರ ಇದುವರೆಗೂ ಯಾವ ಪಕ್ಷೇತರ ಅಭ್ಯರ್ಥಿಯು ಶಾಸಕ ಆದ ವರದಿ ಇಲ್ಲ 2013 ರ ಚುನಾವಣೆ ಒಂದು ವಿಶೇಷ ಶೆಟ್ಟರ ಅಗರಣ ಗಳಿಂದ ಬಿಜೆಪಿ ಇಂದ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಆಗೇ ಆಯಿತು.
ತಾಲೂಕಿನವರೇ ಅಲ್ಲದ ಪಕ್ಕದ ತಾಲೂಕಿನಿಂದ ಬಂದ ಜೆಡಿಎಸ್ ನ ವಕ್ತಿಯೇ ಮಂಜುನಾಥ ಗೌಡ, ತಾಲೂಕಿನಲ್ಲಿ ಚದುರಿಹೊಗ್ಗಿದ ವಕ್ಕಲಿಗರನ್ನ ಒಂದೆಡೆ ಕೊಡಿಸಿ ಅವರ ಬೇಬಲ ಪಡೆದು 2013 ರಲ್ಲಿ ಮೊದಲ ಬಾರಿ ಶಾಸಕ ಆಗುತ್ತಾರೆ. ಅಲ್ಲಿಗೆ ಶೆಟ್ಟಿಯ ಭದ್ರಕೋಟ್ಟೆ ಛಿದ್ರ ವಾಗುತ್ತದೆ.
2018 ರ ಚುನಾವಣೆ ರೇಸ್ನಲ್ಲಿ ಮತ್ತೆ ಕೃಷ್ಣಯ್ಯ ಶೆಟ್ಟಿ ಅವರು ನಿಲ್ಲುವ ಸಾಧ್ಯತೆ ಇದೆ ಆದರೆ ಈ ಬಾರಿ ಬಿಜೆಪಿ ಇಂದಲೇ ಆದರೆ ತಾಲೂಕಿನಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ.
ವಕ್ಕಲಿಗ ಜಾತಿಯ ಇಬ್ಬರು ಕಾಂಗ್ರೆಸ್ ನಲ್ಲಿ ನಂಜೇಗೌಡ, ಜೆಡಿಎಸ್ ನಲ್ಲಿ ಮಂಜುನಾಥ ಗೌಡ ನಿಲುವುದರಿಂದ ಬೇರೆ ಜಾತಿ ಬೆಂಬಲಿಗರು ಶೆಟ್ಟಿಯ ಕೈ ಹಿಡಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…