ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು ಮುಂದೆ ಓದಿ ….

ನಮ್ಮ ಇಂದಿನ ಶಾಸಕ ಮಂಜುನಾಥ ಗೌಡ ಇವರ ತಿಳಿಯಲು ಮುಂದೆ ಓದಿ
ನಾವು ಹೇಳುತ್ತಿರುವುದು 2013 ರ ಚುನಾವಣೆ ಬಗ್ಗೆ ..
ಬಿಜೆಪಿ ಭದ್ರ ಕೋಟೆ ೨೩/೨೩ ಪುರಸಭೆ ಯಲ್ಲಿ , ತಾಲೂಕ್ ಪಂಚಾಯತ್ ಕೂಡ ಬಿಜೆಪಿ, 2008 ರಲ್ಲಿ ಅತಿ ಹೆಚ್ಚು ಮತಗಳಿಂದ ಗೆದ್ದ MLA ಅಭ್ಯರ್ಥಿ ಮಾಲೂರು ಕೃಷ್ಣಯ್ಯ ಶೆಟ್ಟರು.

ಎಲ್ಲೆಲ್ಲೂ ಶೆಟ್ಟರ ಮಾತೆ, ಇವರನ್ನು ಸೋಲಿಸಲು ಆಗುವುದೇ ಇಲ್ಲ ಅಂತ ಎಷ್ಟೋ ಪಂಡಿತರು ನುಡಿದಿದ್ದರು. ಆದರೆ ಇಲ್ಲಿ ನಡೆದಿದ್ದೇ ಬೇರೆ.
ಶೆಟ್ಟರ ಅಗರಣಗಳಿಂದ ಕ್ಷೇತ್ರದ ಕಡೆ ನೋಡಲು ಆಗದ ಪರಿಸ್ಥಿತಿ, ಸುಮಾರು 60ಸಾವಿರ ವಕ್ಕಲಿಗ ಜಾತಿ ಇರುವ ಮತ್ತು ಜೆಡಿಎಸ್ ಪಕ್ಷದ ಸಿದ್ದಂತಗಳಿಂದ ಆಕರ್ಷಣೆಗೊಂಡ ವ್ಯಕ್ತಿಯೇ ಮಂಜುನಾಥ ಗೌಡ.
ಮಾಲೂರು ಅಂದ ತಕ್ಷಣ ನೆನಪಾಗುವುದು ಬರ , ಗಡಿನಾಡು ಆದರೆ ಈ ಕ್ಷೇತ್ರ ಒಂದು ವಿಚಿತ್ರ ಇದುವರೆಗೂ ಯಾವ ಪಕ್ಷೇತರ ಅಭ್ಯರ್ಥಿಯು ಶಾಸಕ ಆದ ವರದಿ ಇಲ್ಲ 2013 ರ ಚುನಾವಣೆ ಒಂದು ವಿಶೇಷ ಶೆಟ್ಟರ ಅಗರಣ ಗಳಿಂದ ಬಿಜೆಪಿ ಇಂದ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಆಗೇ ಆಯಿತು.
ತಾಲೂಕಿನವರೇ ಅಲ್ಲದ ಪಕ್ಕದ ತಾಲೂಕಿನಿಂದ ಬಂದ ಜೆಡಿಎಸ್ ನ ವಕ್ತಿಯೇ ಮಂಜುನಾಥ ಗೌಡ, ತಾಲೂಕಿನಲ್ಲಿ ಚದುರಿಹೊಗ್ಗಿದ ವಕ್ಕಲಿಗರನ್ನ ಒಂದೆಡೆ ಕೊಡಿಸಿ ಅವರ ಬೇಬಲ ಪಡೆದು 2013 ರಲ್ಲಿ ಮೊದಲ ಬಾರಿ ಶಾಸಕ ಆಗುತ್ತಾರೆ. ಅಲ್ಲಿಗೆ ಶೆಟ್ಟಿಯ ಭದ್ರಕೋಟ್ಟೆ ಛಿದ್ರ ವಾಗುತ್ತದೆ.
2018 ರ ಚುನಾವಣೆ ರೇಸ್ನಲ್ಲಿ ಮತ್ತೆ ಕೃಷ್ಣಯ್ಯ ಶೆಟ್ಟಿ ಅವರು ನಿಲ್ಲುವ ಸಾಧ್ಯತೆ ಇದೆ ಆದರೆ ಈ ಬಾರಿ ಬಿಜೆಪಿ ಇಂದಲೇ ಆದರೆ ತಾಲೂಕಿನಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ.
ವಕ್ಕಲಿಗ ಜಾತಿಯ ಇಬ್ಬರು ಕಾಂಗ್ರೆಸ್ ನಲ್ಲಿ ನಂಜೇಗೌಡ, ಜೆಡಿಎಸ್ ನಲ್ಲಿ ಮಂಜುನಾಥ ಗೌಡ ನಿಲುವುದರಿಂದ ಬೇರೆ ಜಾತಿ ಬೆಂಬಲಿಗರು ಶೆಟ್ಟಿಯ ಕೈ ಹಿಡಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.