ರಾಜಕೀಯ

ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

643

ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ.  ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು ಮುಂದೆ ಓದಿ ….

 

ನಮ್ಮ ಇಂದಿನ ಶಾಸಕ ಮಂಜುನಾಥ ಗೌಡ ಇವರ ತಿಳಿಯಲು ಮುಂದೆ ಓದಿ

ನಾವು ಹೇಳುತ್ತಿರುವುದು 2013 ರ ಚುನಾವಣೆ ಬಗ್ಗೆ ..

ಬಿಜೆಪಿ ಭದ್ರ ಕೋಟೆ ೨೩/೨೩ ಪುರಸಭೆ ಯಲ್ಲಿ , ತಾಲೂಕ್ ಪಂಚಾಯತ್ ಕೂಡ ಬಿಜೆಪಿ, 2008 ರಲ್ಲಿ ಅತಿ ಹೆಚ್ಚು ಮತಗಳಿಂದ ಗೆದ್ದ MLA ಅಭ್ಯರ್ಥಿ ಮಾಲೂರು ಕೃಷ್ಣಯ್ಯ ಶೆಟ್ಟರು.

 

ಎಲ್ಲೆಲ್ಲೂ ಶೆಟ್ಟರ ಮಾತೆ, ಇವರನ್ನು ಸೋಲಿಸಲು ಆಗುವುದೇ ಇಲ್ಲ ಅಂತ ಎಷ್ಟೋ ಪಂಡಿತರು ನುಡಿದಿದ್ದರು. ಆದರೆ ಇಲ್ಲಿ ನಡೆದಿದ್ದೇ ಬೇರೆ.

ಶೆಟ್ಟರ ಅಗರಣಗಳಿಂದ ಕ್ಷೇತ್ರದ ಕಡೆ ನೋಡಲು ಆಗದ ಪರಿಸ್ಥಿತಿ, ಸುಮಾರು 60ಸಾವಿರ  ವಕ್ಕಲಿಗ ಜಾತಿ ಇರುವ ಮತ್ತು ಜೆಡಿಎಸ್ ಪಕ್ಷದ ಸಿದ್ದಂತಗಳಿಂದ ಆಕರ್ಷಣೆಗೊಂಡ ವ್ಯಕ್ತಿಯೇ ಮಂಜುನಾಥ ಗೌಡ.

ಮಾಲೂರು ಅಂದ ತಕ್ಷಣ ನೆನಪಾಗುವುದು ಬರ , ಗಡಿನಾಡು ಆದರೆ ಈ ಕ್ಷೇತ್ರ ಒಂದು ವಿಚಿತ್ರ ಇದುವರೆಗೂ ಯಾವ ಪಕ್ಷೇತರ ಅಭ್ಯರ್ಥಿಯು ಶಾಸಕ ಆದ ವರದಿ ಇಲ್ಲ 2013 ರ ಚುನಾವಣೆ ಒಂದು ವಿಶೇಷ ಶೆಟ್ಟರ ಅಗರಣ ಗಳಿಂದ ಬಿಜೆಪಿ ಇಂದ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಆಗೇ ಆಯಿತು.

ತಾಲೂಕಿನವರೇ ಅಲ್ಲದ ಪಕ್ಕದ ತಾಲೂಕಿನಿಂದ ಬಂದ ಜೆಡಿಎಸ್ ನ ವಕ್ತಿಯೇ ಮಂಜುನಾಥ ಗೌಡ, ತಾಲೂಕಿನಲ್ಲಿ ಚದುರಿಹೊಗ್ಗಿದ ವಕ್ಕಲಿಗರನ್ನ ಒಂದೆಡೆ ಕೊಡಿಸಿ ಅವರ ಬೇಬಲ ಪಡೆದು 2013 ರಲ್ಲಿ ಮೊದಲ ಬಾರಿ ಶಾಸಕ ಆಗುತ್ತಾರೆ. ಅಲ್ಲಿಗೆ ಶೆಟ್ಟಿಯ ಭದ್ರಕೋಟ್ಟೆ ಛಿದ್ರ ವಾಗುತ್ತದೆ.

2018 ರ ಚುನಾವಣೆ ರೇಸ್ನಲ್ಲಿ ಮತ್ತೆ ಕೃಷ್ಣಯ್ಯ ಶೆಟ್ಟಿ ಅವರು ನಿಲ್ಲುವ ಸಾಧ್ಯತೆ ಇದೆ ಆದರೆ ಈ ಬಾರಿ ಬಿಜೆಪಿ ಇಂದಲೇ ಆದರೆ ತಾಲೂಕಿನಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ.

 

ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ.

ವಕ್ಕಲಿಗ ಜಾತಿಯ ಇಬ್ಬರು ಕಾಂಗ್ರೆಸ್ ನಲ್ಲಿ ನಂಜೇಗೌಡ, ಜೆಡಿಎಸ್ ನಲ್ಲಿ ಮಂಜುನಾಥ ಗೌಡ ನಿಲುವುದರಿಂದ ಬೇರೆ ಜಾತಿ ಬೆಂಬಲಿಗರು ಶೆಟ್ಟಿಯ ಕೈ ಹಿಡಿಯುವ ಸಾಧ್ಯತೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…