ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು ಮುಂದೆ ಓದಿ ….

ನಮ್ಮ ಇಂದಿನ ಶಾಸಕ ಮಂಜುನಾಥ ಗೌಡ ಇವರ ತಿಳಿಯಲು ಮುಂದೆ ಓದಿ
ನಾವು ಹೇಳುತ್ತಿರುವುದು 2013 ರ ಚುನಾವಣೆ ಬಗ್ಗೆ ..
ಬಿಜೆಪಿ ಭದ್ರ ಕೋಟೆ ೨೩/೨೩ ಪುರಸಭೆ ಯಲ್ಲಿ , ತಾಲೂಕ್ ಪಂಚಾಯತ್ ಕೂಡ ಬಿಜೆಪಿ, 2008 ರಲ್ಲಿ ಅತಿ ಹೆಚ್ಚು ಮತಗಳಿಂದ ಗೆದ್ದ MLA ಅಭ್ಯರ್ಥಿ ಮಾಲೂರು ಕೃಷ್ಣಯ್ಯ ಶೆಟ್ಟರು.

ಎಲ್ಲೆಲ್ಲೂ ಶೆಟ್ಟರ ಮಾತೆ, ಇವರನ್ನು ಸೋಲಿಸಲು ಆಗುವುದೇ ಇಲ್ಲ ಅಂತ ಎಷ್ಟೋ ಪಂಡಿತರು ನುಡಿದಿದ್ದರು. ಆದರೆ ಇಲ್ಲಿ ನಡೆದಿದ್ದೇ ಬೇರೆ.
ಶೆಟ್ಟರ ಅಗರಣಗಳಿಂದ ಕ್ಷೇತ್ರದ ಕಡೆ ನೋಡಲು ಆಗದ ಪರಿಸ್ಥಿತಿ, ಸುಮಾರು 60ಸಾವಿರ ವಕ್ಕಲಿಗ ಜಾತಿ ಇರುವ ಮತ್ತು ಜೆಡಿಎಸ್ ಪಕ್ಷದ ಸಿದ್ದಂತಗಳಿಂದ ಆಕರ್ಷಣೆಗೊಂಡ ವ್ಯಕ್ತಿಯೇ ಮಂಜುನಾಥ ಗೌಡ.
ಮಾಲೂರು ಅಂದ ತಕ್ಷಣ ನೆನಪಾಗುವುದು ಬರ , ಗಡಿನಾಡು ಆದರೆ ಈ ಕ್ಷೇತ್ರ ಒಂದು ವಿಚಿತ್ರ ಇದುವರೆಗೂ ಯಾವ ಪಕ್ಷೇತರ ಅಭ್ಯರ್ಥಿಯು ಶಾಸಕ ಆದ ವರದಿ ಇಲ್ಲ 2013 ರ ಚುನಾವಣೆ ಒಂದು ವಿಶೇಷ ಶೆಟ್ಟರ ಅಗರಣ ಗಳಿಂದ ಬಿಜೆಪಿ ಇಂದ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಆಗೇ ಆಯಿತು.
ತಾಲೂಕಿನವರೇ ಅಲ್ಲದ ಪಕ್ಕದ ತಾಲೂಕಿನಿಂದ ಬಂದ ಜೆಡಿಎಸ್ ನ ವಕ್ತಿಯೇ ಮಂಜುನಾಥ ಗೌಡ, ತಾಲೂಕಿನಲ್ಲಿ ಚದುರಿಹೊಗ್ಗಿದ ವಕ್ಕಲಿಗರನ್ನ ಒಂದೆಡೆ ಕೊಡಿಸಿ ಅವರ ಬೇಬಲ ಪಡೆದು 2013 ರಲ್ಲಿ ಮೊದಲ ಬಾರಿ ಶಾಸಕ ಆಗುತ್ತಾರೆ. ಅಲ್ಲಿಗೆ ಶೆಟ್ಟಿಯ ಭದ್ರಕೋಟ್ಟೆ ಛಿದ್ರ ವಾಗುತ್ತದೆ.
2018 ರ ಚುನಾವಣೆ ರೇಸ್ನಲ್ಲಿ ಮತ್ತೆ ಕೃಷ್ಣಯ್ಯ ಶೆಟ್ಟಿ ಅವರು ನಿಲ್ಲುವ ಸಾಧ್ಯತೆ ಇದೆ ಆದರೆ ಈ ಬಾರಿ ಬಿಜೆಪಿ ಇಂದಲೇ ಆದರೆ ತಾಲೂಕಿನಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ.
ವಕ್ಕಲಿಗ ಜಾತಿಯ ಇಬ್ಬರು ಕಾಂಗ್ರೆಸ್ ನಲ್ಲಿ ನಂಜೇಗೌಡ, ಜೆಡಿಎಸ್ ನಲ್ಲಿ ಮಂಜುನಾಥ ಗೌಡ ನಿಲುವುದರಿಂದ ಬೇರೆ ಜಾತಿ ಬೆಂಬಲಿಗರು ಶೆಟ್ಟಿಯ ಕೈ ಹಿಡಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…