ರಾಜಕೀಯ

ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

34

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ


ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ.

 
ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ , ಈಗ ವಿಶ್ವನಾಥ್ ಮುಂದೆ ಯಾರು ಗೊತ್ತಿಲ್ಲ . ನನ್ನನ್ನು ಗುರಿಯಾಗಿಸಿ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಟರು ಗಮನ ಹರಿಸುವುದು ಒಳಿತು ಎಂದು ಸಾಮಾಜಿಕ ಜಾಲ ತಾಣದಲ್ಲಿ ತಿರುಗೇಟು ನೀಡಿದ್ದಾರೆ.


ನಿನ್ನೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದರು.ಈಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ.ಆದರೂ ಇವರ ಚೇಲಾಗಳ ಮೂಲಕ ತಮ್ಮ ಆಸೆಯನ್ನು ಪ್ರಕಟಿಸುತ್ತಿದ್ದಾರೆ.5 ವರ್ಷದ ಅಧಿಕಾರವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದರೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 125 ಸ್ಥಾನಗಳಿಂದ 78 ಸ್ಥಾನಕ್ಕೆ ಏಕೆ ಕುಸಿಯುತ್ತಿತ್ತು ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟರ್ ಮೂಲಕ ದ್ವೇಷ, ಕಿಡಗೇಡಿತನದಿಂದ ವಿಶ್ವನಾಥ್ ಇಂತಹ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಟುಕಿಯಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…