ಆಯುರ್ವೇದ, ಆರೋಗ್ಯ

ಜೇನುತುಪ್ಪದ ಆರೋಗ್ಯಕರ ಗುಣಗಳು

91

ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.

ಜೇನುತುಪ್ಪದ ಆರೋಗ್ಯಕರ ಗುಣಗಳು

1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.

2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.

3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.



4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.

5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.

6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.

7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ 

8    ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.

9    ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10    ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.

11   ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು

12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು

13   ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.

 14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.

15  ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16  ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.

17  ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.

18  ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

19  ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.

20  ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.

source: whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…

  • ಆಧ್ಯಾತ್ಮ, ದೇವರು-ಧರ್ಮ

    ರಾಯರು ಇನ್ನೂ ಬದುಕಿದ್ದಾರೆ ಎನ್ನುವುದಕ್ಕೆ ಇಲ್ಲಿವೆ ಸಾಕ್ಷಿಗಳು ಮತ್ತು ರಾಯರ ಪವಾಡಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…