ಆಯುರ್ವೇದ, ಆರೋಗ್ಯ

ಜೇನುತುಪ್ಪದ ಆರೋಗ್ಯಕರ ಗುಣಗಳು

104

ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.

ಜೇನುತುಪ್ಪದ ಆರೋಗ್ಯಕರ ಗುಣಗಳು

1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.

2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.

3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.



4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.

5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.

6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.

7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ 

8    ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.

9    ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10    ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.

11   ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು

12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು

13   ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.

 14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.

15  ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16  ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.

17  ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.

18  ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

19  ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.

20  ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.

source: whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಈಕೆಯ ವಯಸ್ಸು ನೀವ್ ಅನ್ಕೊಂಡಿರ ಹಾಗೆ ಇಲ್ಲ!ಶಾಕ್ ಆಗ್ತೀರಾ..ಈ ಲೇಖನಿ ಓದಿ…

    ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…