ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.
ಜೇನುತುಪ್ಪದ ಆರೋಗ್ಯಕರ ಗುಣಗಳು
1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.
2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.
3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.

4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.
5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.
6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.
7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ
8 ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.
9 ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10 ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.
11 ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು
12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು
13 ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.
14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.
15 ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16 ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.
17 ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.
18 ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
19 ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.
20 ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.
source: whatsapp
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.