News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಯುರ್ವೇದ, ಆರೋಗ್ಯ

ಜೇನುತುಪ್ಪದ ಆರೋಗ್ಯಕರ ಗುಣಗಳು

127

ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್ ಮತ್ತು ಸ್ವಾಭಾವಿಕ ಬಲವರ್ಧಕ ಟಾನಿಕ್ ಎನ್ನುವರು.

ಜೇನುತುಪ್ಪದ ಆರೋಗ್ಯಕರ ಗುಣಗಳು

1. ಜೇನುತುಪ್ಪವನ್ನು ಸ್ವಲ್ಪ ಕರಿ ಮೆಣಸಿನ ಪುಡಿಯೊಂದಿಗೆ ಮಿಕ್ಸ್ ಮಾಡಿ ತಿಂದರೆ ಕೆಮ್ಮು ಕಡಿಮೆಯಾಗುವುದು.

2. ತೂಕ ಹೆಚ್ಚಬೇಕೆಂದು ಬಯಸುವವರು ಹಾಲಿನೊಂದಿಗೆ ಜೇನು ತುಪ್ಪ ಹಾಕಿ ಕುಡಿದರೆ ಮೈ ತೂಕ ಹೆಚ್ಚುವುದು.

3. ತೂಕ ಕಮ್ಮಿಯಾಗಬೇಕೆಂದು ಬಯಸುವವರು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆರಸ, ಜೇನುತುಪ್ಪ ಹಾಕಿ ಕುಡಿಯುವುದರಿಂದ ಬೊಜ್ಜು ಕರಗಿಸಬಹುದು.



4. ವಾಂತಿ ಬಂದಂತೆ ಅನಿಸಿದಾಗ ಸ್ವಲ್ಪ ಶುಂಠಿ ಪುಡಿಗೆ ಜೇನು ತುಪ್ಪ ಮಿಶ್ರಣ ಮಾಡಿ ತಿಂದರೆ ಬಾಯಲ್ಲಿ ನೀರು ಬರುವುದು, ಹೊಟ್ಟೆ ಸಂಕಟ ಕಡಿಮೆಯಾಗುವುದು.

5. ರಕ್ತದೊತ್ತಡ ಸಮಸ್ಯೆಯಿದ್ದರೆ ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇವಿಸುವುದು ಒಳ್ಳೆಯದು.

6. ಚಿಕ್ಕಪುಟ್ಟ ಗಾಯಗಳಾದರೆ ಜೇನುತುಪ್ಪ ಹಚ್ಚಿದರೆ ಬೇಗನೆ ಗುಣಮುಖವಾಗುವುದು.

7 ಚಿಕ್ಕ ಮಕ್ಕಳಿಗೆ ಹಾಲು ಕೊಡುವಾಗ ಜೇನು ತುಪ್ಪವನ್ನು ಬೆರೆಸಿ ಕೊಟ್ಟರೆ ರೋಗನಿರೋಧಕ ಶಕ್ತಿಯು ಹೆಚ್ಚುತ್ತದೆ 

8    ಸುಟಗಾಯಕ್ಕೆ ತಕ್ಷಣ ಜೇನು ತುಪ್ಪ ಹೆಚ್ಚುವುದರಿಂದ ಉರಿ ಶಮನವಾಗುತ್ತದೆ ಮತ್ತು ಗಾಯ ಶ್ರೀಘ್ರವೇ ಮಾಗಲು ಸಹಾಯ ಮಾಡುತ್ತದೆ.

9    ಧಡೂತಿ ಶರೀರದವರು ನಾಲ್ಕು ಟೀ ಚಮಚದಷ್ಟು ಜೇನು ತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ತೂಕವು ಕಡಿಮೆಯಾಗಿ ನರಗಳಲ್ಲಿ ಹೊಸ ಉತ್ಸಾಹ ತುಂಬಿಕೊಳ್ಳವುದು.

10    ಜೇನು ತುಪ್ಪವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಮಲಬದ್ಧತೆ ಉಂಟಾಗುವ ಸಂಭವವಿರುವುದಿಲ್ಲ.

11   ವಸಡುಗಳು ಊದಿಕೊಂಡು ಹಲ್ಲುನೋವು ಉಂಟಾದರೆ, ಜೇನು ತುಪ್ಪದಲ್ಲಿ ನೆನೆಸಿದ ಹತ್ತಿಯನ್ನು ನಾಲ್ಕಾರು ಬಾರಿ ದಿನವೂ ಇಟ್ಟುಕೊಂಡರೆ ಹಲ್ಲುನೋವು ಮತ್ತು ವಸಡಿನ ಊತವು ನಿವಾರಣೆಯಾಗುವುದು

12 ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನು ತುಪ್ಪವನ್ನು ಸವರುವುದರಿಂದ ಅವು ಗುಣ ಕಂಡು ಬರುವುದು

13   ಜೇನು ತುಪ್ಪವನ್ನು ಪ್ರತಿದಿನವೂ ಬೆಳಿಗ್ಗೆ ಎದ್ದ ತಕ್ಷಣ ಬಾಯಿ ತೊಳೆದುಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಚೆನ್ನಾಗಿ ಜೀರ್ಣವಾಗುವುದು. ದೈಹಿಕ ಶಕ್ತಿ ಹೆಚ್ಚುವುದು. ಆಯಾಸ ಮತ್ತು ಆಲಸಿಕೆ ದೂರವಾಗಿ ಧಾರಣ ಶಕ್ತಿ ಅಧಿಕಗೊಳ್ಳವುದು.

 14 ಮಧುಮೇಹ ರೋಗಿಗಳು ಹಾಗೂ ಕ್ಷಯ ರೋಗಗಳು ಜೇನುತುಪ್ಪವನ್ನು ಸೇವಿಸುವುದರಿಂದ ಶಾರೀರಿಕ ಕ್ರಿಯೆಗಳು ಮಾಮೂಲಿ ಆರೋಗ್ಯವಂತರಂತೆ ನಡೆದು ಆರೋಗ್ಯ ಸುಧಾರಣೆ ಉಂಟಾಗುವುದು.

15  ಎಳೆಮಕ್ಕಳಿಗೆ ಸಾಧಾರಣ ಕೆಮ್ಮು ಮತ್ತು ಜ್ವರ ಬಂದಾಗ ಒಂದು ಟೀ ಚಮಚ ತುಳಸಿ ರಸದಲ್ಲಿ ಹತ್ತಾರು ತೊಟ್ಟು ಜೇನುತುಪ್ಪವನ್ನು ಬೆರೆಸಿ ಕುಡಿಸಬೇಕು. ದಿನದ ಎರಡು ಬಾರಿ ಕುಡಿಸಿದರೆ ಮೂರೇ ದಿನಗಳಲ್ಲಿ ಗಮನಾರ್ಹ ಬದಲಾವಣೆ ಉಂಟಾಗಿ ಮಕ್ಕಳು ಗುಣವಾಗುತ್ತರೆ.

16  ಕೀಲುಗಳಲ್ಲಿ ನೋವುಂಟಾಗಿದ್ದರೆ ಆ ಸ್ಥಳಕ್ಕೆ ಸುಣ್ಣ ಮತ್ತು ಜೇನು ತುಪ್ಪವನ್ನು ಮಿಶ್ರಮಾಡಿ ಹಚ್ಚಿದರೆ ಶೀಘ್ರವೇ ಪರಿಣಾಮ ಉಂಟಾಗಿ ನೋವು ಮಾಯವಾಗುತ್ತದೆ.

17  ಶುದ್ಧವಾದ ಜೇನು ತುಪ್ಪವನ್ನು ಊಟವಾದ ನಂತರ ಮಲಗುವುದಕ್ಕೆ ಮುಂಚೆ ಮೂರು ಟೀ ಚಮಚ ಸೇವಿಸುತ್ತಾ ಬಂದರೆ ಬಹುಮೂತ್ರ ರೋಗವೇ ಇಲ್ಲವಾಗುವುದು.

18  ಬಜೆ ಪುಡಿಯೊಂದಿಗೆ ಜೇನು ತುಪ್ಪ ಕೊಡುವುದರಿಂದ ವಿದ್ಯಾರ್ಥಿಗಳ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

19  ಪಪ್ಪಾಯಿ ಹಣ್ಣು, ಜೇನುತುಪ್ಪ ಮತ್ತು ಅರಿಶಿನ ಪುಡಿ ಮುಖಕ್ಕೆ ಲೇಪಿಸುವುದರಿಂದ ಮುಖದ ಮೊಡವೆಗಳು ದೂರವಾಗಿ ಮುಖದ ಕಾಂತಿ ಹೆಚ್ಚಾಗುತ್ತದೆ.

20  ಹಸಿ ಕರಬೇವಿನೊಂದಿಗೆ ಜೇನು ತುಪ್ಪ ತಿನ್ನುವುದರಿಂದ ದೃಷ್ಟಿ ದೋಷಗಳು, ಕಣ್ಣಿನ ತೊಂದರೆಗಳು ಇಲ್ಲವಾಗುತ್ತದೆ.

source: whatsapp

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.