ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.
ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.
ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.
ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.
ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.
ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.