ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…