ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …