ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…