ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…