ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…