ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

ಏಕೆಂದರೆ ಒಂದು ಹನಿ ಜೇನು ತುಪ್ಪ ತನ್ನಲ್ಲಿ ಅದೆಷ್ಟೋ ಆರೋಗ್ಯಕರ ಗುಣಗಳನ್ನು ಬಚ್ಚಿಟ್ಟುಕೊಂಡಿದೆ. ಸಾಮಾನ್ಯವಾಗಿ ಕಾಡುವ ಕೆಮ್ಮು, ತಲೆನೋವು, ಜ್ವರ, ಚರ್ಮತೊಂದರೆ, ಬಾಯಿಹುಣ್ಣುಗಳಂತಹ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ. ಜೇನು ನಮ್ಮ ಆರೊಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ಈ ಮುಂದಿನ ಅಂಶಗಳೇ ಸಾರಿ ಹೇಳುತ್ತವೆ.

ಜೇನುತುಪ್ಪದ ಆರೋಗ್ಯಕರ ಅಂಶಗಳು ಉಷ್ಣ ದಿಂದ ಬಾಯೊಳಗೆ ಹುಣ್ಣಾಗಿದ್ದರೆ ಜೇನುತುಪ್ಪ ಹಚ್ಚುವುದರಿಂದ, ನೀರಿನೊಡನೆ ಸೇರಿಸಿ ಬಾಯಿ ಮುಕ್ಕಳಿಸುವುದರಿಂದ ಹುಣ್ಣು
ವಾಸಿಯಾಗುತ್ತದೆ.ಬೊಜ್ಜು ಕರಗಿಸುವುದಕ್ಕೆ ಕುದಿಸಿ ಆರಿಸಿದ 1 ಲೋಟ ನೀರಿಗೆ 2 ಚಮಚ ಜೇನುತುಪ್ಪ ಬೆರೆಸಿ ಕುಡಿಯತ್ತಿದ್ದರೆ ತೂಕ ಕಡಿಮೆಯಾಗುತ್ತದೆ.

ನೆಗಡಿ ಅಥವಾ ಶೀತದಿಂದ ಗಂಟಲು ಕಟ್ಟಿ ಧ್ವನಿ ಸರಿಯಾಗಿ ಹೊರಡದಿದ್ದರೆ ದಿನಕ್ಕೆ 3-4 ಸಲ ಅರ್ಧ ಚಮಚದಿಂದ ಒಂದು ಚಮಚದವರೆಗೆ ಜೇನುತುಪ್ಪ ಸೇವಿಸುತ್ತಿರಬೇಕು. ಶುಂಠಿಯನ್ನು ಜೇನುತುಪ್ಪದೊಡನೆ ಸೇರಿಸಿ ದಂತಗಳಿಗೆ ಉಜ್ಜಬೇಕು. ಇದರಿಂದ ವಸಡುಗಳಿಂದ ರಕ್ತ ಸೋರುವುದು ವಸಡು ಊದಿ ಕೊಳ್ಳುವುದು ಕಡಿಮೆಯಾಗುತ್ತದೆ.

ರಕ್ತದೊತ್ತಡ ಹೆಚ್ಚಾಗಿರುವವರು ಬೆಳಗ್ಗೆ ಖಾಲಿ ಹೊಟ್ಟೆಗೆ 3 ಚಮಚ ಜೇನನ್ನು ನೀರಿನಲ್ಲಿ ಸೇರಿಸಿ ಕುಡಿಯಬೇಕು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರು
ಪೊಟ್ಯಾಷಿಯಂ ಮತ್ತು ಖನಿಜಗಳು ಅಧಿಕ ಪ್ರಮಾಣದಲ್ಲಿರುವ ಜೇನುತುಪ್ಪವನ್ನು ದಿನಕ್ಕೆ 2 ಬಾರಿ 2 ಚಮಚದಷ್ಟು ಸೇವಿಸಬೇಕು. ಪ್ರತಿದಿನ ಜೇನುತುಪ್ಪ ಸೇವಿಸಿದರೆ ಮೆದುಳಿನ ದೌರ್ಬಲ್ಯ ನಿವಾರಣೆಯಾ ಗಿ ಕಾರ್ಯನಿರ್ವಹಿಸುತ್ತದೆ. ಜೇನುತುಪ್ಪ ಉತ್ತಮ ಆರೋಗ್ಯವರ್ಧಕ ಹಾಗೂ ಚರ್ಮಕ್ಕೆ ಪ್ರಯೋಜನವಾದ ಅಂಶಗಳನ್ನು ಒಳಗೊಂಡಿದೆ ಎಂಬ ಅಂಶ ಅನಾದಿಕಾಲದಿಂದಲೂ ತಿಳಿದು ಬಂದಿದೆ.

ವಿಟಮಿನ್, ಪ್ರೊಟೀನ್ ಮತ್ತು ರೋಗನಿರೋಧಕ ಜೀವಸತ್ವಗಳಿಂದ ಸಂವೃದ್ದವಾಗಿರುವ ಜೇನುತುಪ್ಪ ನಿಸ್ಸಂಶಯವಾಗಿಯೂ ಪ್ರಯೋಜನಕಾರಿ.ಜೇನಿನಲ್ಲಿರುವ ವಿಟಮಿನ್ ಸಿ
ವಿಕಿರಣಗಳಿಂದ ಹಾನಿಗೀಡಾದ ಚರ್ಮದ ಪದರಗಳನ್ನು ಸರಿಪಡಿಸುತ್ತದೆ. ಇದರಲ್ಲಿರುವ ವಿಟಮಿನ್ ಬಿ5 ಚರ್ಮದಲ್ಲಿ ಉತ್ಪತ್ತಿಯಾಗುವ ಎಣ್ಣೆಯ ಅಂಶವನ್ನು ತಡೆಯುವುದಲ್ಲದೆ ಒಣ ಚರ್ಮವನ್ನು ಮೃದುಗೊಳಿಸುತ್ತದೆ.

ಜೇನಿನಲ್ಲೇನಿದೆ: –
ತೇವಾಂಶ : ಶೇ.17ರಿಂದ 25 ಫಲಸಕ್ಕರೆ : ಶೇ.34 ರಿಂದ 4೦ ಗ್ಲೂಕೋಸ್ : ಶೇ.32 ರಿಂದ ೩8 ಅಂಟು : ಶೇ.1 ರಿಂದ 2 ಖನಿಜಗಳು : ಕಬ್ಬಿಣ, ಮ್ಯಾಗ್ನೀ ಶಿಯಂ, ಕ್ಯಾಲ್ಸಿಯಂ, ಮ್ಯಾಂಗನೀಸ್, ತಾಮ್ರ. ಪೋಷಕ ದ್ರವ್ಯಗಳು : ವಿಟಮಿನ್ ಬಿ೧ ಬಿ೨ ಬಿ೩ ಬಿ೧೨ ಸಿ ಮುಂತಾದವುಗಳಿವೆ. ಮಕ್ಕಳು ಸೇರಿದಂತೆ ಯಾವುದೇ ವಯಸ್ಸಿನವರು ಕೂಡ ಕೆಮ್ಮಿಗೆ ಜೇನುತುಪ್ಪವನ್ನು ಬಳಸಬಹುದು. ಕೆಮ್ಮು ಪ್ರಾರಂಭಿಕ ಹಂತದಲ್ಲಿರುವಾಗ ಜೇನುತುಪ್ಪ ಸೇವಿಸಿದರೆ ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…