ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.

ಜನನ : 1886ರ ಜನವರಿ 31, ಧಾರವಾಡ
ತಂದೆ ತಾಯಿ : ರಾಮಚಂದ್ರ ಭಟ್ಟ, ಅಂಬಿಕೆ.
ಕಾವ್ಯನಾಮ : ಅಂಬಿಕಾತನಯದತ್ತ.
1913 ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ 1918 ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. 1935 ರಲ್ಲಿ ಎಂ.ಎ. ಮಾಡಿಕೊಂಡು, ಕೆಲಕಾಲ (1944 – 1956) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

ಬೇಂದ್ರೆಯವರು 1919ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. 1918 ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು.

ಬೇಂದ್ರೆಯವರಿಗೆ ಕಾಶಿಹಿಂದೂ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಜೊತೆಗೆ, ಇವರ ನಾಕುತಂತಿ ಕೃತಿಗೆ 1974 ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ.

ಸಾಹಿತ್ಯ ಕ್ಷೇತ್ರದ ಸರ್ವೋಚ್ಛ ನೆಲೆಯಲ್ಲಿ ಗುರುತಿಸಿಕೊಂಡಿದ್ದ ಬೇಂದ್ರೆಯವರು 1981ರಲ್ಲಿ ತಮ್ಮ ಇಹಲೋಕ ಯಾತ್ರೆ ಮುಗಿಸಿದರು.
ಕೃಪೆ: ವಿಕಿಪೀಡಿಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…