ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಜನನ : 1886ರ ಜನವರಿ 31, ಧಾರವಾಡ
ತಂದೆ ತಾಯಿ : ರಾಮಚಂದ್ರ ಭಟ್ಟ, ಅಂಬಿಕೆ.
ಕಾವ್ಯನಾಮ : ಅಂಬಿಕಾತನಯದತ್ತ.
1913 ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ 1918 ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. 1935 ರಲ್ಲಿ ಎಂ.ಎ. ಮಾಡಿಕೊಂಡು, ಕೆಲಕಾಲ (1944 – 1956) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.
ಬೇಂದ್ರೆಯವರು 1919ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. 1918 ಅವರ ಮೊದಲ ಕವನ “ಪ್ರಭಾತ” ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬಂದರು. “ಗರಿ”, “ಕಾಮಕಸ್ತೂರಿ “, “ಸೂರ್ಯಪಾನ”, “ನಾದಲೀಲೆ”, “ನಾಕುತಂತಿ” ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು.
ಬೇಂದ್ರೆಯವರಿಗೆ ಕಾಶಿಹಿಂದೂ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಜೊತೆಗೆ, ಇವರ ನಾಕುತಂತಿ ಕೃತಿಗೆ 1974 ಇಸವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ.
ಸಾಹಿತ್ಯ ಕ್ಷೇತ್ರದ ಸರ್ವೋಚ್ಛ ನೆಲೆಯಲ್ಲಿ ಗುರುತಿಸಿಕೊಂಡಿದ್ದ ಬೇಂದ್ರೆಯವರು 1981ರಲ್ಲಿ ತಮ್ಮ ಇಹಲೋಕ ಯಾತ್ರೆ ಮುಗಿಸಿದರು.
ಕೃಪೆ: ವಿಕಿಪೀಡಿಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…