ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ ಇಲ್ಲದಂತಾಗಿದೆ. ಆದರೂ ನಿರಾಶೆ ಬೇಡ, ಮುಂದಿನ ದಿನ ಶುಭವಾಗಲಿದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಸುತ್ತಮುತ್ತಲಿನ ಜನರ ಪ್ರೀತಿ ವಿಶ್ವಾಸ ಗಳಿಸಿರುವ ನಿಮಗೆ ಒಂದು ರೀತಿ ಧನ್ಯತೆಯ ಭಾವ ಮೂಡುವುದು. ಇದೇ ಕಾರಣದಿಂದ ನೀವು ಇತರರಿಗೆ ಸಹಾಯ ಮಾಡಲು ಮುಂದಾಗುವಿರಿ. ಆದರೆ ಅಪಾತ್ರರಿಗೆ ದಾನ ಕೊಡುವುದು ಒಳಿತಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ನಿಮ್ಮದೇ ಆದ ವಹಿವಾಟುಗಳನ್ನು ವಿಸ್ತರಿಸುವಂತಹ ಸದವಕಾಶಗಳು ಕೂಡಿಬರುವ ಹೊಸ ಸಾಧ್ಯತೆ ಇದೆ. ಆದರೆ ಬಾಯಿ ತಪ್ಪಿ ಆಡಿದ ಮಾತಿನಿಂದ ಕೈಗೆ ಬಂದ ತುತ್ತು ಬಾಯಿಗೆ ಇಲ್ಲದಂತಾಗುವುದು. ಅದಕ್ಕಾಗಿ ನೀವು ಮರುಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಕಾರಣವಿರದೆ ಬಂದು ಹರಟೆ ಹೊಡೆಯುವ ಮತ್ತು ನಿಮ್ಮ ಕೆಲಸ ಹಾಳು ಮಾಡುವಂತ ಸ್ನೇಹಿತರಿಂದ ದೂರವಿರುವುದು ಒಳ್ಳೆಯದು. ಒಂದನ್ನು ಪಡೆಯಲು ಮತ್ತೊಂದು ತ್ಯಾಗದ ಅವಶ್ಯಕತೆ ಇದೆ. ಅಲ್ಲದೆ ಜಗತ್ತಿನಲ್ಲಿ ಎಲ್ಲರಿಗೂ ಒಳ್ಳೆಯವರಾಗಿರಲು ಸಾಧ್ಯವಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ಮಾಡುವ ಕೆಲಸ ಕಾರ್ಯಗಳಲ್ಲಿ ತಪ್ಪು ನುಸುಳುವುದರಿಂದ ಕಾರ್ಯವನ್ನು ಪೂರ್ಣಗೊಳಿಸಲು ಕಾಲಾವಕಾಶ ಬೇಕಾಗುವುದು. ಗುರುರಾಯರನ್ನು ಸ್ಮರಿಸಿ ಕಾರ್ಯಪ್ರವೃತ್ತರಾಗಿ. ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವವು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ನಿಮ್ಮ ಕುಲದೇವರನ್ನು ನೆನೆಯುವ ಕಾರಣದಿಂದ ಮನದಾಳದ ಸಂಕಲ್ಪಗಳಿಗೆ ವಿಜಯವಾಗಲಿದೆ. ಆದರೆ ಇತ್ತೀಚೆಗೆ ಸ್ವಲ್ಪ ಆಲಸ್ಯತನ ಬೆಳೆಸಿಕೊಂಡಿರುವ ನೀವು ಅದರಿಂದ ಹೊರಬಂದು ಇತರೆ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ನಿಗೂಢ ವಿಷಯಗಳು ಅಂತರಂಗದಲ್ಲಿ ಭಯ ತರುವ ಸಾಧ್ಯತೆ ಹೆಚ್ಚು. ಕೇವಲ ಹಣದ ಹಿಂದೆ ಓಡದೆ ಮನೆಯವರ ಇಷ್ಟಾನಿಷ್ಟಗಳ ಕಡೆ ಗಮನ ಹರಿಸುವುದು ಒಳ್ಳೆಯದು. ನಿರಾಶಾವಾದಿಗಳಾಗದಿರಿ. ಆಶಾವಾದಿಗಳಾಗಿರಿ. ಜೀವನ ಸುಂದರ ಎನಿಸುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಬೇರೆಲ್ಲೋ ಸುಖವಿದೆ ಎಂದು ಇದ್ದ ಕೆಲಸವನ್ನು ಬಿಟ್ಟು ಅತಂತ್ರ ಸ್ಥಿತಿ ಹೊಂದದಿರಿ. ಕಳೆದುಕೊಂಡ ಜಾಗದಲ್ಲಿಯೇ ವಸ್ತುವನ್ನು ಹುಡುಕಿದರೆ ಸಿಗುವುದು. ಈಗ ಮಾಡುತ್ತಿರುವ ಕೆಲಸದ ಸ್ಥಳದಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿ. ನಿಮ್ಮ ಪರಿಶ್ರಮಕ್ಕೆ ಬೆಲೆ ಸಿಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ನಿಮ್ಮ ಮನೋಭಿಲಾಷೆಗಳು ಪೂರ್ಣಗೊಳ್ಳಲು ಜನ್ಮಶನಿ ಬಿಡುತ್ತಿಲ್ಲ. ಎಲ್ಲರ ನಿಯಾಮಕ ಶಿವನನ್ನು ಪ್ರಾರ್ಥಿಸುವುದರಿಂದ ಶನಿ ಕಾಟದಿಂದ ಪಾರಾಗಬಹುದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ನಿಮ್ಮ ಕಷ್ಟ ಕೇಳಿಸಿಕೊಳ್ಳಲು ಯಾರೂ ಮುಂದೆ ಬರಲಾರರು. ನೀವೇ ನಿಮ್ಮ ರಕ್ಷ ಣೆಗಾಗಿ ಮುಂದೆ ಹೆಜ್ಜೆ ಇಡಿ. ಗುರುವಿನ ಶುಭ ಸಂಚಾರದಿಂದ ನಿಮಗೆ ಸಹಾಯ ಮಾಡುವ ಜನರು ದೊರೆಯುವರು ಮತ್ತು ಹಣಕಾಸಿನ ಪ್ರಗತಿ ಉಂಟಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಇರುವುದೆಲ್ಲವ ಬಿಟ್ಟು ಇರದಿರುವುದರ ಬಗ್ಗೆ ಚಿಂತಿಸುತ್ತಾ, ಯೋಚಿಸುತ್ತಾ ಕುಳಿತುಕೊಳ್ಳುವುದು ತರವಲ್ಲ. ನಿಮ್ಮ ಶ್ರಮಕ್ಕೆ ಸೂಕ್ತ ಪ್ರತಿಫಲ ಬರುವುದು. ಅಲ್ಪ ವಿಳಂಬವಾದರೂ ಒಟ್ಟಿಗೆ ಶುಭಫಲ ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ನಿರೀಕ್ಷಿಸಲು ಸಾಧ್ಯವಿಲ್ಲದ ರೀತಿಯಲ್ಲಿ ಕೈಗೊಂಡ ಯೋಜನೆಗಳು ಯಶಸ್ಸಿನತ್ತ ಸಾಗುವುದರಿಂದ ಮನಸ್ಸಿಗೆ ಮುದ ಉಂಟಾಗುವುದು. ಸ್ನೇಹಿತರು, ಬಂಧುಬಾಂಧವರ ಸಹಕಾರ ನಿಮಗೆ ಹೆಚ್ಚಿನ ಸಂತಸ ನೀಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…