ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ.
ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ.
ಚಿರಂಜೀವಿ ಸಹೋದರ ಹಾಗೂ ನಟ ನಾಗೇಂದ್ರ ಬಾಬು ಅವರ ಪುತ್ರಿ ನಿಹಾರಿಕಾರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ. ನಿರೂಪಕಿಯಾಗಿದ್ದ ನಿಹಾರಿಕಾ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ನಟ ವರುಣ್ ತೇಜ ಸಹೋದರಿ ನಿಹಾರಿಕಾ ಅವರನ್ನು ಪ್ರಭಾಸ್ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡ್ತಿದೆ. ಆದರೆ, ಇದನ್ನು ಚಿರಂಜೀವಿ ಅಲ್ಲಗಳೆದಿದ್ದಾರೆ..
ನಿಹಾರಿಕಾ ಟಿವಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2016ರಲ್ಲಿ ತೆರಕಂಡ ‘ಒಕ ಮನಸು’ ಸಿನಿಮಾದ ಮೂಲಕ ಸಿನಿ ಅಂಗಳಕ್ಕೆ ಪಾದರ್ಪಣೆ ಮಾಡಿದ್ದಾರೆ. ಪ್ರಭಾಸ್ ಮತ್ತು ನಿಹಾರಿಕಾ ಮದುವೆಯ ಬಗ್ಗೆ ನಟನ ಕೃಷ್ಣಂರಾಜು ಚಿರಂಜೀವಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಿವೆ.
ಇತ್ತ ಚಿರಂಜೀವಿ ಕುಟುಂಬ ಮೂಲಗಳು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಎಲ್ಲ ಅಂತೆ ಕಂತೆಗಳು ಸುಳ್ಳು ಅಂತಾ ಹೇಳುತ್ತಿವೆ ಎಂಬ ಮತ್ತೊಂದು ಗಾಸಿಪ್ ಹರಿದಾಡುತ್ತಿದೆ.
ಈ ಎಲ್ಲಾ ಗಾಸಿಪ್ ಗಳು ಒಂದು ಕಡೆಯಾದರೆ ಮೊದಲಿನಿಂದಲೂ ಅನುಷ್ಕಾ ಶೆಟ್ಟಿ ಅವರನ್ನು ಪ್ರೀತಿಸುತ್ತಿದ್ದು, ಅವರನ್ನೇ ಮದುವೆ ಆಗುತ್ತಾರೆ ಎಂದು ಪ್ರಭಾಸ್ ಆಪ್ತ ಮೂಲಗಳು ಹೇಳುತ್ತಿವೆ. ಇನ್ನು ಇವರಿಬ್ಬರ ನಡುವೆ ಪ್ರೇಮಾಂಕುರವಿದೆ ಎಂಬುದಕ್ಕೆ ಸಾಕಷ್ಟು ನಿದರ್ಶನಗಳು ನಮ್ಮ ಮುಂದಿವೆ.
ಹುಟ್ಟು ಹಬ್ಬಕ್ಕಾಗಿ ಇಬ್ಬರು ಒಬ್ಬರಿಗೊಬ್ಬರು ಭಾರೀ ಬೆಲೆಯ ಗಿಫ್ಟ್ ಗಳನ್ನು ನೀಡಿದ್ದರು. ಪ್ರಭಾಸ್ ‘ಸಾಹೋ’ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.