ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ.

ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ. ಈ ಪಿತೃದಂಡಕ್ಕೆ ಅವ್ರು ಟಿಕೆಟ್ ಬುಕ್ ಮಾಡಿದ್ದಾರೆ.

ಪ್ರಯಾಣದ ವೇಳೆ ಪಿತೃದಂಡವನ್ನು ಸೀಟ್ ಮೇಲೆ ಕಟ್ಟಲಾಗುತ್ತದೆ. ಟಿಟಿ ಬಂದ್ರೆ ಪಿತೃದಂಡಕ್ಕೂ ಟಿಕೆಟ್ ಮಾಡಿಸಿರುವುದನ್ನು ತೋರಿಸುತ್ತಾರಂತೆ. ಶಿಫ್ಟ್ ನಂತೆ ಸತತ 2 ಗಂಟೆಗಳ ಕಾಲ ಪ್ರತಿಯೊಬ್ಬರೂ ಪಿತೃದಂಡವನ್ನು ಕಾಯ್ತಾರೆ.

ಉಳಿದ ಪ್ರಯಾಣಿಕರು ಅದಕ್ಕೆ ಹಾನಿ ಮಾಡದಿರಲಿ ಎಂಬುದು ಅವ್ರ ಉದ್ದೇಶ. ಪೂರ್ವಜರು ನಮ್ಮನ್ನು ಸಾಕಿದ್ದಾರೆ. ಈಗ ನಾವು ಅವ್ರನ್ನು ಸರಿಯಾಗಿ ನೋಡಿಕೊಂಡು, ನಂತ್ರ ಗಯಾದಲ್ಲಿ ಪಿಂಡದಾನ ಮಾಡ್ತೇವೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
![]()
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…