ಗ್ಯಾಜೆಟ್

ಟೆಲಿಕಾಂ ಕಂಪನಿಗಳಲ್ಲಿ ಮತ್ತೆ ಶುರುವಾಯ್ತು ನಡುಕ !!! ಏನಿದು ಜಿಯೋ ಬಂಪರ್ ಆಫರ್ ???

129

ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ. ಮಾಧ್ಯಮಗಳ ವರದಿಯನ್ವಯ ಇನ್ನು ಕೆಲವೇ ತಿಂಗಳಲ್ಲಿ ಜಿಯೋ ಫೈಬರ್ ಮೂಲಕ 100 ಜಿಬಿ ಡೇಟಾವನ್ನು ನೀಡಲಿದೆ ಎಂದು ತಿಳಿದು ಬಂದಿದ್ದು, ಇದಕ್ಕೆ ಕೇವಲ 500 ರೂಪಾಯಿ ಪಾವತಿಸಬೇಕಲಾಗುತ್ತದೆ.

 

ಸದ್ಯ ಕಂಪೆನಿ ಈ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಆದರೆ ಮಾಧ್ಯಮಗಳು ಇಂತಹುದ್ದೊಂದು ವರದಿ ಪ್ರಸಾರ ಮಾಡಿದ್ದು ದೀಪಾವಳಿಗೂ ಮೊದಲು ಈ ಆಫರ್’ನ್ನು ಬಿಡುಗಡೆ ಮಾಡಲಿರುವುದಾಗಿಯೂ ತಿಳಿಸಿದೆ.

 

ಕಳೆದ ವರ್ಷ ಸೆಪ್ಟೆಂಬರ್’ನಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ರಿಲಾಯನ್ಸ್ ಜಿಯೋ ತನ್ನ ಆಫರ್’ನಿಂದ ಬಿರುಗಾಳಿ ಎಬ್ಬಿಸಿತ್ತು. ಉಚಿತ 4ಜಿ ಸಿಮ್ ನೀಡುವುದರೊಂದಿಗೆ ಉಚಿತ ಕರೆ ಹಾಗೂ ಇಂಟರ್ನೆಟ್ ಸೇವೆಯ ಆಕರ್ಷಕ ಆಫರ್ ನೀಡುವ ಮೂಲಕ ಟೆಲಿಕಾಂ ಮಾರುಕಟ್ಟೆಯ ರೂಪು ರೇಷೆಯನ್ನೇ ಬದಲಾಯಿಸಿತ್ತು. ಇಲ್ಲಿ ಓದಿ :-ಈ ಸಲದ ಐಸಿಸಿ ಚಾಂಪಿಯನ್ಸ್ ಬಹುಮಾನದ ಮೊತ್ತ ಎಷ್ಟು ಕೋಟಿ ಗೊತ್ತಾ ???

ಹೀಗಾಗಿ ಇತರ ಟೆಲಿಕಾಂ ಕಂಪೆನಿಗಳು ಕೂಡಾ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಹಲವಾರು ಬಗೆಯ ಡೇಟಾ ಇಂಟರ್ನೆಟ್ ಸೇವೆಯೊಂದಿಗೆ ಉಚಿತ ಕರೆಗಳ ಆಫರ್ ನೀಡಲೇಬೇಕಾದ ಅನಿವಾರ್ಯತೆ ಎದುರಾಗಿತ್ತು.

 

 

ಸದ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಯನ್ವಯ ಜಿಯೋ ಈ ಕೆಳಗಿನ ಆಫರ್ ನೀಡಲಿದೆ :-

  • ರಿಲಾಯನ್ಸ್ ಜಿಯೋ ಇನ್ಫೋಕಾಮ್ ದೀಪಾವಳಿ ಸಂದರ್ಭದಲ್ಲಿ ತನ್ನ ಹೋಂ ಬ್ರಾಡ್ ಬ್ಯಾಂಡ್ ಸರ್ವಿಸ್- ಜಿಯೋ ಫೈಬರ್’ನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಿದೆ.
  • ಸದ್ಯ ಕೆಲ ಸ್ಥಳಗಳಲ್ಲಿ ಇದರ ಪರೀಕ್ಷಾರ್ಥ ಪ್ರಯೋಗ ನಡೆಸುತ್ತಿದ್ದಾರೆ.
  • ಕಂಪೆನಿ ಕೇವಲ 500 ರೂಪಾಯಿಗೆ 100 ಜಿಬಿ ಡೇಟಾ ನೀಡುವ ಸಾಧ್ಯತೆಗಳಿವೆ.
  • ಮುಂದಿನ ತಿಂಗಳು ಪ್ರಯೋಗ ನಡೆಸುವ ಪಟ್ಟಣಗಳ ಸಂಖ್ಯೆ ಹೆಚ್ಚಿಸಲಿದೆ.
  • ದೀಪಾವಳಿಗೂ ಕೆಲ ದಿನಗಳ ಮೊದಲು ಇದನ್ನು ಬಿಡುಗಡೆಗೊಳಿಸಲಾಗುತ್ತದೆ.
  • ಈ ಮೂಲಕ 100 ಪಟ್ಟಣಗಳನ್ನು ಒಂದುಗೂಡಿಸುವ ಪ್ರಯತ್ನ ನಡೆಸಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…