ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

ಟೊಮೆಟೊ ನೈಸರ್ಗಿಕ ಆಸಿಡ್ ಅಂಶವನ್ನು ತನ್ನಲ್ಲಿ ಹೊಂದಿದೆ. ಕೆಚಪ್ ರೂಪದಲ್ಲಿ ಇದು ಇನ್ನಷ್ಟು ಆಸಿಡ್ಕಾರಿಯಾಗಿ ಪರಿಣಾಮ ಬೀರುತ್ತವೆ. ಇದು ಕ್ಲೀನಿಂಗ್ ಕೆಲಸವನ್ನು ಸರಳವಾಗಿ ಮುಗಿಸಿಬಿಡುತ್ತವೆ.

ತಾಮ್ರ :-
ಇದರಿಂದ ಮಾಡಲ್ಪಟ್ಟ ವಸ್ತುಗಳು ಬಹಳ ಅಲಂಕಾರಿಕವಾಗಿ ಕಾಣುತ್ತದೆ ಮತ್ತು ವಿಂಟೇಜ್ ನೋಟವನ್ನು ಸೇರಿಸುತ್ತದೆ. ತಾಮ್ರದ ಪಾತ್ರೆಗಳಲ್ಲಿ ಮಾಡಿದ ಆಡುಗೆಯು ಆರೋಗ್ಯಕರವಾಗಿರುತ್ತದೆ ಆದರೆ ನಿರ್ವಹಣೆ ತುಸು ತ್ರಾಸದಾಯಕವೇ.

ತಾಮ್ರದ ಪಾತ್ರೆಗೆ ಕೆಚಪ್ ಹಚ್ಚಿ ಸ್ವಲ್ಪ ಸಮಯ ಹಾಗೆಯೇ ಬಿಡಿ ನಂತರ ಹತ್ತಿಯಿಂದ ಕೆಚಪ್ ಅನ್ನು ಒರೆಸಿ ನಂತರ ಬಿಸಿನೀರಿನಿಂದ ಪಾತ್ರೆಯನ್ನು ತೊಳೆಯಿರಿ. ಕಲೆ ಹಠಿಮಾರಿಯಾಗಿದೆ ಎಂದಾದಲ್ಲಿ ಕೆಚಪ್ ಜೊತೆಗೆ ಸ್ವಲ್ಪ ಉಪ್ಪು ಸೇರಿಸಿ. ತಾಮ್ರದ ಆಭರಣಗಳಿಗೂ ನೀವು ಇದೇ ವಿಧಾನವನ್ನು ಅನುಸರಿಸಬಹುದು.
ಹಿತ್ತಾಳೆ:-
ಹಿತ್ತಾಳೆ ಪೀಠೋಪಕರಣಗಳು, ಉದಾಹರಣೆಗೆ ಬಾಗಿಲು ಹಿಡಿಕೆಗಳು, ಪ್ರದರ್ಶನ ಸಾಮಗ್ರಿಗಳು ಮತ್ತು ಪಾತ್ರೆಗಳಿಗೆ ಬಳಸಲಾಗುತ್ತದೆ. ಭಾರತೀಯ ಮನೆಗಳಲ್ಲಿ, ಹಿತ್ತಾಳೆಯಿಂದ ಮಾಡಿದ ದೀಪಗಳು ಮತ್ತು ವಿಗ್ರಹಗಳನ್ನು ಕಾಣಬಹುದು.

ಇದು ಕೊಳಕು ಕಲೆಗಳನ್ನು ಪಡೆಯುತ್ತದೆ ಮತ್ತು ಗಾಢವಾಗಿರುತ್ತವೆ. ಇದನ್ನು ಶುದ್ಧೀಕರಿಸಲು ಕೆಚಪ್ ಬಳಸಿ ಇದರ ಆಮ್ಲೀಯ ಸ್ವಭಾವವು ಈ ಕಲೆಗಳನ್ನು ನಿವಾರಿಸಲು ನಿಮಗೆ ಸಹಾಯ ಮಾಡುತ್ತದೆ.
ಬೆಳ್ಳಿ :-
ಬೆಳ್ಳಿಯ ವಸ್ತುಗಳೂ ತಮ್ಮ ಹೊಳಪನ್ನು ಕಳೆದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಈ ಹೊಳಪನ್ನು ಮರಳಿ ಪಡೆಯಲು ಟೊಮೆಟೊ ಕೆಚಪ್ ಅನ್ನು ನೀವು ಬಳಸಬಹುದು.

ಆದರೆ ಬರಿಯ 5 ರಿಂದ 10 ನಿಮಿಷಗಳ ಕಾಲ ಮಾತ್ರ ಇದನ್ನು ಹಾಗೆಯೇ ಬಿಡಿ ಹೆಚ್ಚು ಸಮಯ ಕೆಚಪ್ ಅನ್ನು ಪಾತ್ರೆಯಲ್ಲಿ ಬಿಡಬೇಡಿ.
ನಿಮ್ಮ ಕಾರನ್ನು ಹೊಳೆಯಿಸಲು :-
ಕೊಳೆಯನ್ನು ತೊಳೆಯಲು ಕೆಚಪ್ ಸಹಕಾರಿಯಾಗಿಲ್ಲದಿದ್ದರೂ ನಿಮ್ಮ ಕಾರಿಗೆ ಹೊಳೆಯುವ ನೋಟವನ್ನು ಇದು ಖಂಡಿತ ನೀಡುತ್ತದೆ. ಮೊದಲಿಗೆ ಸೋಪು ನೀರಿನಿಂದ ಕಾರನ್ನು ತೊಳೆದು ನಂತರ ಕೆಚಪ್ನಿಂದ ಕಾರನ್ನು ಒರೆಸಿ.

ತಣ್ಣೀರನ್ನು ಬಳಸಿಕೊಂಡು ಕೆಚಪ್ ತೊಡೆಯಿರಿ.
ತುಕ್ಕು:-
ನಿಮ್ಮ ಗಾರ್ಡನ್ ಉಪಕರಣಗಳು ತುಕ್ಕು ಹಿಡಿದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದಲ್ಲಿ ಆ ವಸ್ತುಗಳ ಮೇಲೆ ಕೆಚಪ್ ಅನ್ನು ಬಳಸಬಹುದಾಗಿದೆ.

ಬರಿಯ ಗಾರ್ಡನ್ ಉಪಕರಣಗಳು ಮಾತ್ರವಲ್ಲದೆ ಇತರ ಮೆಟಲ್ ವಸ್ತುಗಳಿಗೂ ಇದು ಹೇಳಿ ಮಾಡಿಸಿದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…