ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಟೊಮೆಟೊ ನೈಸರ್ಗಿಕ ಆಸಿಡ್ ಅಂಶವನ್ನು ತನ್ನಲ್ಲಿ ಹೊಂದಿದೆ. ಕೆಚಪ್ ರೂಪದಲ್ಲಿ ಇದು ಇನ್ನಷ್ಟು ಆಸಿಡ್ಕಾರಿಯಾಗಿ ಪರಿಣಾಮ ಬೀರುತ್ತವೆ. ಇದು ಕ್ಲೀನಿಂಗ್ ಕೆಲಸವನ್ನು ಸರಳವಾಗಿ ಮುಗಿಸಿಬಿಡುತ್ತವೆ.
ತಾಮ್ರ :-
ಇದರಿಂದ ಮಾಡಲ್ಪಟ್ಟ ವಸ್ತುಗಳು ಬಹಳ ಅಲಂಕಾರಿಕವಾಗಿ ಕಾಣುತ್ತದೆ ಮತ್ತು ವಿಂಟೇಜ್ ನೋಟವನ್ನು ಸೇರಿಸುತ್ತದೆ. ತಾಮ್ರದ ಪಾತ್ರೆಗಳಲ್ಲಿ ಮಾಡಿದ ಆಡುಗೆಯು ಆರೋಗ್ಯಕರವಾಗಿರುತ್ತದೆ ಆದರೆ ನಿರ್ವಹಣೆ ತುಸು ತ್ರಾಸದಾಯಕವೇ.
ತಾಮ್ರದ ಪಾತ್ರೆಗೆ ಕೆಚಪ್ ಹಚ್ಚಿ ಸ್ವಲ್ಪ ಸಮಯ ಹಾಗೆಯೇ ಬಿಡಿ ನಂತರ ಹತ್ತಿಯಿಂದ ಕೆಚಪ್ ಅನ್ನು ಒರೆಸಿ ನಂತರ ಬಿಸಿನೀರಿನಿಂದ ಪಾತ್ರೆಯನ್ನು ತೊಳೆಯಿರಿ. ಕಲೆ ಹಠಿಮಾರಿಯಾಗಿದೆ ಎಂದಾದಲ್ಲಿ ಕೆಚಪ್ ಜೊತೆಗೆ ಸ್ವಲ್ಪ ಉಪ್ಪು ಸೇರಿಸಿ. ತಾಮ್ರದ ಆಭರಣಗಳಿಗೂ ನೀವು ಇದೇ ವಿಧಾನವನ್ನು ಅನುಸರಿಸಬಹುದು.
ಹಿತ್ತಾಳೆ:-
ಹಿತ್ತಾಳೆ ಪೀಠೋಪಕರಣಗಳು, ಉದಾಹರಣೆಗೆ ಬಾಗಿಲು ಹಿಡಿಕೆಗಳು, ಪ್ರದರ್ಶನ ಸಾಮಗ್ರಿಗಳು ಮತ್ತು ಪಾತ್ರೆಗಳಿಗೆ ಬಳಸಲಾಗುತ್ತದೆ. ಭಾರತೀಯ ಮನೆಗಳಲ್ಲಿ, ಹಿತ್ತಾಳೆಯಿಂದ ಮಾಡಿದ ದೀಪಗಳು ಮತ್ತು ವಿಗ್ರಹಗಳನ್ನು ಕಾಣಬಹುದು.
ಇದು ಕೊಳಕು ಕಲೆಗಳನ್ನು ಪಡೆಯುತ್ತದೆ ಮತ್ತು ಗಾಢವಾಗಿರುತ್ತವೆ. ಇದನ್ನು ಶುದ್ಧೀಕರಿಸಲು ಕೆಚಪ್ ಬಳಸಿ ಇದರ ಆಮ್ಲೀಯ ಸ್ವಭಾವವು ಈ ಕಲೆಗಳನ್ನು ನಿವಾರಿಸಲು ನಿಮಗೆ ಸಹಾಯ ಮಾಡುತ್ತದೆ.
ಬೆಳ್ಳಿ :-
ಬೆಳ್ಳಿಯ ವಸ್ತುಗಳೂ ತಮ್ಮ ಹೊಳಪನ್ನು ಕಳೆದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಈ ಹೊಳಪನ್ನು ಮರಳಿ ಪಡೆಯಲು ಟೊಮೆಟೊ ಕೆಚಪ್ ಅನ್ನು ನೀವು ಬಳಸಬಹುದು.
ಆದರೆ ಬರಿಯ 5 ರಿಂದ 10 ನಿಮಿಷಗಳ ಕಾಲ ಮಾತ್ರ ಇದನ್ನು ಹಾಗೆಯೇ ಬಿಡಿ ಹೆಚ್ಚು ಸಮಯ ಕೆಚಪ್ ಅನ್ನು ಪಾತ್ರೆಯಲ್ಲಿ ಬಿಡಬೇಡಿ.
ನಿಮ್ಮ ಕಾರನ್ನು ಹೊಳೆಯಿಸಲು :-
ಕೊಳೆಯನ್ನು ತೊಳೆಯಲು ಕೆಚಪ್ ಸಹಕಾರಿಯಾಗಿಲ್ಲದಿದ್ದರೂ ನಿಮ್ಮ ಕಾರಿಗೆ ಹೊಳೆಯುವ ನೋಟವನ್ನು ಇದು ಖಂಡಿತ ನೀಡುತ್ತದೆ. ಮೊದಲಿಗೆ ಸೋಪು ನೀರಿನಿಂದ ಕಾರನ್ನು ತೊಳೆದು ನಂತರ ಕೆಚಪ್ನಿಂದ ಕಾರನ್ನು ಒರೆಸಿ.
ತಣ್ಣೀರನ್ನು ಬಳಸಿಕೊಂಡು ಕೆಚಪ್ ತೊಡೆಯಿರಿ.
ತುಕ್ಕು:-
ನಿಮ್ಮ ಗಾರ್ಡನ್ ಉಪಕರಣಗಳು ತುಕ್ಕು ಹಿಡಿದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದಲ್ಲಿ ಆ ವಸ್ತುಗಳ ಮೇಲೆ ಕೆಚಪ್ ಅನ್ನು ಬಳಸಬಹುದಾಗಿದೆ.
ಬರಿಯ ಗಾರ್ಡನ್ ಉಪಕರಣಗಳು ಮಾತ್ರವಲ್ಲದೆ ಇತರ ಮೆಟಲ್ ವಸ್ತುಗಳಿಗೂ ಇದು ಹೇಳಿ ಮಾಡಿಸಿದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…