ಆರೋಗ್ಯ, ಉಪಯುಕ್ತ ಮಾಹಿತಿ

ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

853

ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

ಟೊಮೆಟೊ ನೈಸರ್ಗಿಕ ಆಸಿಡ್ ಅಂಶವನ್ನು ತನ್ನಲ್ಲಿ ಹೊಂದಿದೆ. ಕೆಚಪ್ ರೂಪದಲ್ಲಿ ಇದು ಇನ್ನಷ್ಟು ಆಸಿಡ್‌ಕಾರಿಯಾಗಿ ಪರಿಣಾಮ ಬೀರುತ್ತವೆ. ಇದು ಕ್ಲೀನಿಂಗ್ ಕೆಲಸವನ್ನು ಸರಳವಾಗಿ ಮುಗಿಸಿಬಿಡುತ್ತವೆ.


ತಾಮ್ರ :-

ಇದರಿಂದ ಮಾಡಲ್ಪಟ್ಟ ವಸ್ತುಗಳು ಬಹಳ ಅಲಂಕಾರಿಕವಾಗಿ ಕಾಣುತ್ತದೆ ಮತ್ತು ವಿಂಟೇಜ್ ನೋಟವನ್ನು ಸೇರಿಸುತ್ತದೆ. ತಾಮ್ರದ ಪಾತ್ರೆಗಳಲ್ಲಿ ಮಾಡಿದ ಆಡುಗೆಯು ಆರೋಗ್ಯಕರವಾಗಿರುತ್ತದೆ ಆದರೆ ನಿರ್ವಹಣೆ ತುಸು ತ್ರಾಸದಾಯಕವೇ.

ತಾಮ್ರದ ಪಾತ್ರೆಗೆ ಕೆಚಪ್ ಹಚ್ಚಿ ಸ್ವಲ್ಪ ಸಮಯ ಹಾಗೆಯೇ ಬಿಡಿ ನಂತರ ಹತ್ತಿಯಿಂದ ಕೆಚಪ್ ಅನ್ನು ಒರೆಸಿ ನಂತರ ಬಿಸಿನೀರಿನಿಂದ ಪಾತ್ರೆಯನ್ನು ತೊಳೆಯಿರಿ. ಕಲೆ ಹಠಿಮಾರಿಯಾಗಿದೆ ಎಂದಾದಲ್ಲಿ ಕೆಚಪ್ ಜೊತೆಗೆ ಸ್ವಲ್ಪ ಉಪ್ಪು ಸೇರಿಸಿ. ತಾಮ್ರದ ಆಭರಣಗಳಿಗೂ ನೀವು ಇದೇ ವಿಧಾನವನ್ನು ಅನುಸರಿಸಬಹುದು.

ಹಿತ್ತಾಳೆ:-

ಹಿತ್ತಾಳೆ ಪೀಠೋಪಕರಣಗಳು, ಉದಾಹರಣೆಗೆ ಬಾಗಿಲು ಹಿಡಿಕೆಗಳು, ಪ್ರದರ್ಶನ ಸಾಮಗ್ರಿಗಳು ಮತ್ತು ಪಾತ್ರೆಗಳಿಗೆ ಬಳಸಲಾಗುತ್ತದೆ. ಭಾರತೀಯ ಮನೆಗಳಲ್ಲಿ, ಹಿತ್ತಾಳೆಯಿಂದ ಮಾಡಿದ ದೀಪಗಳು ಮತ್ತು ವಿಗ್ರಹಗಳನ್ನು ಕಾಣಬಹುದು.

ಇದು ಕೊಳಕು ಕಲೆಗಳನ್ನು ಪಡೆಯುತ್ತದೆ ಮತ್ತು ಗಾಢವಾಗಿರುತ್ತವೆ. ಇದನ್ನು ಶುದ್ಧೀಕರಿಸಲು ಕೆಚಪ್ ಬಳಸಿ ಇದರ ಆಮ್ಲೀಯ ಸ್ವಭಾವವು ಈ ಕಲೆಗಳನ್ನು ನಿವಾರಿಸಲು ನಿಮಗೆ ಸಹಾಯ ಮಾಡುತ್ತದೆ.

ಬೆಳ್ಳಿ :-

ಬೆಳ್ಳಿಯ ವಸ್ತುಗಳೂ ತಮ್ಮ ಹೊಳಪನ್ನು ಕಳೆದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಈ ಹೊಳಪನ್ನು ಮರಳಿ ಪಡೆಯಲು ಟೊಮೆಟೊ ಕೆಚಪ್ ಅನ್ನು ನೀವು ಬಳಸಬಹುದು.

ಆದರೆ ಬರಿಯ 5 ರಿಂದ 10 ನಿಮಿಷಗಳ ಕಾಲ ಮಾತ್ರ ಇದನ್ನು ಹಾಗೆಯೇ ಬಿಡಿ ಹೆಚ್ಚು ಸಮಯ ಕೆಚಪ್ ಅನ್ನು ಪಾತ್ರೆಯಲ್ಲಿ ಬಿಡಬೇಡಿ.
ನಿಮ್ಮ ಕಾರನ್ನು ಹೊಳೆಯಿಸಲು :-

ಕೊಳೆಯನ್ನು ತೊಳೆಯಲು ಕೆಚಪ್ ಸಹಕಾರಿಯಾಗಿಲ್ಲದಿದ್ದರೂ ನಿಮ್ಮ ಕಾರಿಗೆ ಹೊಳೆಯುವ ನೋಟವನ್ನು ಇದು ಖಂಡಿತ ನೀಡುತ್ತದೆ. ಮೊದಲಿಗೆ ಸೋಪು ನೀರಿನಿಂದ ಕಾರನ್ನು ತೊಳೆದು ನಂತರ ಕೆಚಪ್‌ನಿಂದ ಕಾರನ್ನು ಒರೆಸಿ.

ತಣ್ಣೀರನ್ನು ಬಳಸಿಕೊಂಡು ಕೆಚಪ್ ತೊಡೆಯಿರಿ.

ತುಕ್ಕು:-

ನಿಮ್ಮ ಗಾರ್ಡನ್ ಉಪಕರಣಗಳು ತುಕ್ಕು ಹಿಡಿದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದಲ್ಲಿ ಆ ವಸ್ತುಗಳ ಮೇಲೆ ಕೆಚಪ್ ಅನ್ನು ಬಳಸಬಹುದಾಗಿದೆ.

ಬರಿಯ ಗಾರ್ಡನ್ ಉಪಕರಣಗಳು ಮಾತ್ರವಲ್ಲದೆ ಇತರ ಮೆಟಲ್ ವಸ್ತುಗಳಿಗೂ ಇದು ಹೇಳಿ ಮಾಡಿಸಿದ್ದಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

    ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.