ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.

ಟೊಮೆಟೊ ನೈಸರ್ಗಿಕ ಆಸಿಡ್ ಅಂಶವನ್ನು ತನ್ನಲ್ಲಿ ಹೊಂದಿದೆ. ಕೆಚಪ್ ರೂಪದಲ್ಲಿ ಇದು ಇನ್ನಷ್ಟು ಆಸಿಡ್ಕಾರಿಯಾಗಿ ಪರಿಣಾಮ ಬೀರುತ್ತವೆ. ಇದು ಕ್ಲೀನಿಂಗ್ ಕೆಲಸವನ್ನು ಸರಳವಾಗಿ ಮುಗಿಸಿಬಿಡುತ್ತವೆ.

ತಾಮ್ರ :-
ಇದರಿಂದ ಮಾಡಲ್ಪಟ್ಟ ವಸ್ತುಗಳು ಬಹಳ ಅಲಂಕಾರಿಕವಾಗಿ ಕಾಣುತ್ತದೆ ಮತ್ತು ವಿಂಟೇಜ್ ನೋಟವನ್ನು ಸೇರಿಸುತ್ತದೆ. ತಾಮ್ರದ ಪಾತ್ರೆಗಳಲ್ಲಿ ಮಾಡಿದ ಆಡುಗೆಯು ಆರೋಗ್ಯಕರವಾಗಿರುತ್ತದೆ ಆದರೆ ನಿರ್ವಹಣೆ ತುಸು ತ್ರಾಸದಾಯಕವೇ.

ತಾಮ್ರದ ಪಾತ್ರೆಗೆ ಕೆಚಪ್ ಹಚ್ಚಿ ಸ್ವಲ್ಪ ಸಮಯ ಹಾಗೆಯೇ ಬಿಡಿ ನಂತರ ಹತ್ತಿಯಿಂದ ಕೆಚಪ್ ಅನ್ನು ಒರೆಸಿ ನಂತರ ಬಿಸಿನೀರಿನಿಂದ ಪಾತ್ರೆಯನ್ನು ತೊಳೆಯಿರಿ. ಕಲೆ ಹಠಿಮಾರಿಯಾಗಿದೆ ಎಂದಾದಲ್ಲಿ ಕೆಚಪ್ ಜೊತೆಗೆ ಸ್ವಲ್ಪ ಉಪ್ಪು ಸೇರಿಸಿ. ತಾಮ್ರದ ಆಭರಣಗಳಿಗೂ ನೀವು ಇದೇ ವಿಧಾನವನ್ನು ಅನುಸರಿಸಬಹುದು.
ಹಿತ್ತಾಳೆ:-
ಹಿತ್ತಾಳೆ ಪೀಠೋಪಕರಣಗಳು, ಉದಾಹರಣೆಗೆ ಬಾಗಿಲು ಹಿಡಿಕೆಗಳು, ಪ್ರದರ್ಶನ ಸಾಮಗ್ರಿಗಳು ಮತ್ತು ಪಾತ್ರೆಗಳಿಗೆ ಬಳಸಲಾಗುತ್ತದೆ. ಭಾರತೀಯ ಮನೆಗಳಲ್ಲಿ, ಹಿತ್ತಾಳೆಯಿಂದ ಮಾಡಿದ ದೀಪಗಳು ಮತ್ತು ವಿಗ್ರಹಗಳನ್ನು ಕಾಣಬಹುದು.

ಇದು ಕೊಳಕು ಕಲೆಗಳನ್ನು ಪಡೆಯುತ್ತದೆ ಮತ್ತು ಗಾಢವಾಗಿರುತ್ತವೆ. ಇದನ್ನು ಶುದ್ಧೀಕರಿಸಲು ಕೆಚಪ್ ಬಳಸಿ ಇದರ ಆಮ್ಲೀಯ ಸ್ವಭಾವವು ಈ ಕಲೆಗಳನ್ನು ನಿವಾರಿಸಲು ನಿಮಗೆ ಸಹಾಯ ಮಾಡುತ್ತದೆ.
ಬೆಳ್ಳಿ :-
ಬೆಳ್ಳಿಯ ವಸ್ತುಗಳೂ ತಮ್ಮ ಹೊಳಪನ್ನು ಕಳೆದುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಈ ಹೊಳಪನ್ನು ಮರಳಿ ಪಡೆಯಲು ಟೊಮೆಟೊ ಕೆಚಪ್ ಅನ್ನು ನೀವು ಬಳಸಬಹುದು.

ಆದರೆ ಬರಿಯ 5 ರಿಂದ 10 ನಿಮಿಷಗಳ ಕಾಲ ಮಾತ್ರ ಇದನ್ನು ಹಾಗೆಯೇ ಬಿಡಿ ಹೆಚ್ಚು ಸಮಯ ಕೆಚಪ್ ಅನ್ನು ಪಾತ್ರೆಯಲ್ಲಿ ಬಿಡಬೇಡಿ.
ನಿಮ್ಮ ಕಾರನ್ನು ಹೊಳೆಯಿಸಲು :-
ಕೊಳೆಯನ್ನು ತೊಳೆಯಲು ಕೆಚಪ್ ಸಹಕಾರಿಯಾಗಿಲ್ಲದಿದ್ದರೂ ನಿಮ್ಮ ಕಾರಿಗೆ ಹೊಳೆಯುವ ನೋಟವನ್ನು ಇದು ಖಂಡಿತ ನೀಡುತ್ತದೆ. ಮೊದಲಿಗೆ ಸೋಪು ನೀರಿನಿಂದ ಕಾರನ್ನು ತೊಳೆದು ನಂತರ ಕೆಚಪ್ನಿಂದ ಕಾರನ್ನು ಒರೆಸಿ.

ತಣ್ಣೀರನ್ನು ಬಳಸಿಕೊಂಡು ಕೆಚಪ್ ತೊಡೆಯಿರಿ.
ತುಕ್ಕು:-
ನಿಮ್ಮ ಗಾರ್ಡನ್ ಉಪಕರಣಗಳು ತುಕ್ಕು ಹಿಡಿದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದಲ್ಲಿ ಆ ವಸ್ತುಗಳ ಮೇಲೆ ಕೆಚಪ್ ಅನ್ನು ಬಳಸಬಹುದಾಗಿದೆ.

ಬರಿಯ ಗಾರ್ಡನ್ ಉಪಕರಣಗಳು ಮಾತ್ರವಲ್ಲದೆ ಇತರ ಮೆಟಲ್ ವಸ್ತುಗಳಿಗೂ ಇದು ಹೇಳಿ ಮಾಡಿಸಿದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…