ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ?

ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ ತಲುಪಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಜನರು ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ. ಹೌದು ನಾವೆಲ್ಲರೂ ಹಾಕಿಸಿಕೊಳ್ಳುತ್ತಿರುವ ಟ್ಯಾಟೂವಿನಿಂದ ಎಚ್ಐವಿ, ಮಲೇರಿಯಾ ಮತ್ತು ಡೆಂಘಿನಂತಹ ಭಯಾನಕ ಮತ್ತು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಎಂಬ ಸತ್ಯವನ್ನು ಆ್ಯಕ್ಷನ್ ವೆಲ್ನೆಸ್ ಆರ್ಗನೈಸೇಷನ್ ಸಾಬೀತುಪಡಿಸಿದೆ. ಇನ್ನೂ ಈ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ನಿರ್ಲಕ್ಷ್ಯ.

ಟ್ಯಾಟೂ ಬಗೆಗೆ ಏನೂ ತಿಳಿಯದೇ ಎಷ್ಟೋ ಮಂದಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಹಚ್ಚೆ ಹಾಕಿಸಿಕೊಳ್ಳುವ ವೇಳೆ ಕೊಂಚವು ಸಹ ಕಾಳಜಿ ವಹಿಸುವುದಿಲ್ಲ. ಎಂಬುವುದೇ ಈ ಎಲ್ಲಾ ಕಾಯಿಲೆಗಳಿಗೆ ಮುಖ್ಯ ಕಾರಣವಾಗಿದೆ.ಟ್ಯಾಟೂ ಹಾಕಲು ಇಂಕು ಮತ್ತು ಸೂಜಿ ಮುಂತಾದ ಕಾರಣಗಳಿಂದ ರೋಗಗಳು ಹರಡುತ್ತವೆ. ಇನ್ನೂ ಆರಂಭದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವಾಗ ಮಾಡುವ ನಿರ್ಲಕ್ಷ್ಯ ಭವಿಷ್ಯದಲ್ಲಿ ನಿಮಗೆ ಕೇಡುಕಾಗಬಹುದು.

ಸಾಮನ್ಯವಾಗಿ ಟ್ಯಾಟೂ ಹಾಕುವಾಗ ಚರ್ಮದೊಳಗೆ ಬಣ್ಣವನ್ನು ಹಾಕುತ್ತಾರೆ. ಇದರಿಂದಾಗಿ ಸೂಜಿ ಚುಚ್ಚಿ ರಕ್ತದ ಸಂಪರ್ಕದಲ್ಲಿರುತ್ತದೆ. ನಿಮಗಿಂತ ಮೊದಲು ಬಂದಿದ್ದ ವ್ಯಕ್ತಿ ಎಚ್ಐವಿ, ಮಲೇರಿಯಾ ಮತ್ತು ಡೆಂಘಿ ರೋಗಗಳಿದ್ದರೆ , ಅವರಿಗೆ ಇದೇ ಸೂಜಿಯನ್ನು ಬಳಸಿದ್ದರೆ ಅವರಿಗಿದ್ದ ರೋಗಗಳು ನಿಮಗೆ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.ಹಾಗಾಗಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಟ್ಯಾಟೂ ಸೂಜಿಯನ್ನು ಸರಿಯಾಗಿ ಸ್ವಚ್ಛಗೊಳಿಸಿದ್ದಾನೆಯೇ ಎಂದು ಗಮನಿಸಬೇಕು. ಇಲ್ಲ ಹೊಸ ಸೂಜಿಯನ್ನು ಬಳಸಿದರೆ ಇನ್ನೂ ಉತ್ತಮ.

ಆದರೆ ಸ್ವಚ್ಛಗೊಳಿಸದ ಹಳೆಯ ಸೂಜಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ.ಟ್ಯಾಟೂ ಹಾಕುವ ವೇಳೆ ಸೂಜಿ ಬಳಕೆ ಬಗ್ಗೆ ಅತೀ ಎಚ್ಚರವಹಿಸಬೇಕು. ಜೊತೆಗೆ ಹಚ್ಚೆ ಹಾಕುವ ಮೊದಲು, ಟ್ಯಾಟೂ ಮಿಶನ್ನ್ನು ಸ್ವಚ್ಛತಾ ಕ್ರಿಮಿನಾಶಕ ಬಳಸಿ ಶುದ್ಧಗೊಳಿಸಿದ್ದಾನೆಯೇ ಎಂದು ಪರೀಕ್ಷಿಸಿ,ಹಾಗೆಯೇ ಹಚ್ಚೆ ಹಾಕಿಸಿಕೊಳ್ಳಬೇಕಾದ ನಿಮ್ಮ ದೇಹದ ಭಾಗವನ್ನು ಸಹ ಸಂಪೂರ್ಣ ಸ್ವಚ್ಛಗೊಳಿಸಲು ಮರೆಯಬೇಡಿ.

ಅಲ್ಲದೆ ಲೈಸೆನ್ಸ್ ಪಡೆದಿರುವ ಟ್ಯಾಟೂ ಆರ್ಟಿಸ್ಟ್ಗಳಿಂದ ಮಾತ್ರ ಹಚ್ಚೆ ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ರಸ್ತೆಬದಿಯಲ್ಲಿ ಹಚ್ಚೆ ಹಾಕಿಸಿಕೊಳ್ಳುವವರ ಹತ್ತಿರ ಹಚ್ಚೆ ಹಾಕಿಸಿಕೊಳ್ಳಬೇಡಿ. ಕಾರಣ ಇಂತಹ ಸ್ಥಳಗಳಲ್ಲಿ ಕಳಪೆ ಇಂಕ್ ಗುಣಮಟ್ಟ ಕಡಿಮೆ ಇರುತ್ತದೆ ಜೊತೆಗೆ ಒಂದೇ ಸೂಜಿಯಲ್ಲಿ ಎಷ್ಟೊ ಜನರಿಗೆ ಹಚ್ಚೆ ಹಾಕಿರುತ್ತಾರೆ.ಹಾಗೆಯೇ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮದ್ಯಪಾನ ಅಥವಾ ಕೆಫೇನ್ ಅಂಶವಿರುವ ವಸ್ತುಗಳನ್ನು ಸೇವಿಸಬಾರದು. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಸಾಕಷ್ಟು ನೀರು ಕುಡಿಯಬೇಕಿರುವುದು ಅತ್ಯವಶ್ಯಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಗೂಗಲ್ನ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ. ಕಂಪ್ಯೂಟರ್ ಮತ್ತು ಸ್ಮಾರ್ಟ್ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್ ಅಪ್ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…