ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.
ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?
ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ. ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?
ಟ್ರೂ ಕಾಲರ್ ಆಪ್ ಇನ್ಸ್ಟಾಲ್ ಮಾಡಿದ ನಮ್ಮ ಮೊಬೈಲ್ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?
ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?
ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.
ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.
ಯಾಕೆ ಉಪಯೋಗಿಸಬಾರದು?
ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.
ನಾವೇನು ಮಾಡಬೇಕು?
ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.
ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…