News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

2780

ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

ನಿಜ ವಿಷಯ ಏನಪ್ಪಾ ಅಂದರೆ ಅನಾಮಿಕನ ಕರೆ ವಿವರ ನಮಗೆ ಲಭಿಸಿದಷ್ಟೇ ಮಾಹಿತಿ ಕರೆ ಮಾಡಿದವನಿಗೂ ಸಿಗುತ್ತದೆ. ಅಲ್ಲದೇ ನಮ್ಮ ಮೊಬೈಲ್‍ನಲ್ಲಿನ ಎಲ್ಲಾ ಮಾಹಿತಿ ಸೋರಿಕೆಯಾಗಿ ಮತ್ತೊಬ್ಬರ ಕೈಗೆ ಸಿಗುತ್ತಿದೆ. ಆದರೆ ಅದು ನಮಗೆಗೊತ್ತೇ ಆಗುವುದಿಲ್ಲ. ಹಾಗಾಗಿ ಟ್ರೂ ಕಾಲರ್ ಮೊಬೈಲ್ ಅಪ್ಲಿಕೇಶನ್‍ ಬಗ್ಗೆ ನಾವು ಎಚ್ಚರದಿಂದಿರುವುದು ಬಹಳ ಸೂಕ್ತ.

ನಮ್ಮ ಮೊಬೈಲ್ ನಲ್ಲಿ ಸೇವ್ ಆಗದೆ ಇರುವ ನಂಬರ್ ಗಳಿಂದ ನಮಗೇನಾದರೂ ಕರೆ ಬಂದರೆ ಕರೆ ಮಾಡಿದವರ ಹೆಸರು, ಮತ್ತು ಅದರಲ್ಲಿರುವ ಇತರ ಮಾಹಿತಿಗಳನ್ನು ನಮ್ಮ ಮೊಬೈಲ್ ಸ್ಕ್ರೀನ್ ಮೇಲೆ ತೋರಿಸುತ್ತದೆ. ಅದು ಹೇಗೆ ಅಂತ ಗೊತ್ತಾ? ‘ಟ್ರೂ ಕಾಲರ್ ಗೆ ಈ ಎಲ್ಲಾ ಮಾಹಿತಿಗಳು ಎಲ್ಲಿಂದ ಸಿಗುತ್ತವೆ’ ಎಂಬ ಸುಳಿವು ನಮಗೆ ದೊರೆತಿದೆಯೇ?

ಅವರು ಈ ಮಾಹಿತಿಗಳನ್ನೆಲ್ಲಾ ನಮ್ಮಿಂದಲೇ, ಅಂದರೆ ನಾವು ಯಾರೆಲ್ಲಾ ಟ್ರೂ ಕಾಲರ್ ಆ್ಯಪ್ ಉಪಯೋಗಿಸುತ್ತೀರೋ ಅವರಿಂದಲೇ ಪಡೆದಿರುತ್ತಾರೆ. ಈ ಆ್ಯಪ್ ಅನ್ನು ಉಪಯೋಗಿಸುವ ಮೂಲಕ ನಾವು ನಮ್ಮ ಬಗ್ಗೆ ಮಾಹಿತಿ ಅಷ್ಟೇ ಅಲ್ಲ, ಯಾರೆಲ್ಲ ನಮ್ಮ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿ ಸೇವ್ ಆಗಿದ್ದಾರೋ ಅವರ ಬಗ್ಗೆ ಮಾಹಿತಿಯನ್ನೂ ಈ ಸಂಸ್ಥೆಗೆ ನೀಡುತ್ತಿರುತ್ತೀವಿ.   ಇಲ್ಲಿ ಓದಿ:-ನಿಮ್ಮ ಸ್ಮಾರ್ಟ್ ಫೋನ್’ನ ಈ 8 ಸೀಕ್ರೆಟ್ ಆಪ್ಷನ್ಸ್’ಗಳು ನಿಮ್ಗೆ ಗೊತ್ತಿದೆಯೇ?

ಟ್ರೂ ಕಾಲರ್ ಆಪ್ ಇನ್‌ಸ್ಟಾಲ್ ಮಾಡಿದ ನಮ್ಮ ಮೊಬೈಲ್‌ನಲ್ಲಿ ಸಂಗ್ರಹವಾಗಿರುವ ಸಂಪರ್ಕ ಸಂಖ್ಯೆಗಳ (ಕಾಂಟಾಕ್ಟ್ಸ್) ಒಳಪ್ರವೇಶಿಸಿಬಿಡುತ್ತದೆ ಮತ್ತು ಯಾವೆಲ್ಲಾ ಸಂಖ್ಯೆಗಳಿವೆಯೋ, ಅವನ್ನೆಲ್ಲಾ ಅನಾಮತ್ತಾಗಿ ಎತ್ತಿಕೊಂಡು, ತನ್ನ ಮೆಮೊರಿಗೆ ಅವುಗಳನ್ನು ಕಾಪಿ ಮಾಡಿಕೊಂಡುಬಿಟ್ಟಿರುತ್ತದೆ.ಇದರಿಂದ ಯಾರಾದರೂ ಒಂದು ಹೆಸರು ಅಥವಾ ನಂಬರ್ ಟ್ರೂ ಕಾಲರ್ ನಲ್ಲಿ ಸರ್ಚ್ ಮಾಡಿದಾಗ ನಮ್ಮ ಮತ್ತು ನಮ್ಮ ಸಂಪರ್ಕದಲ್ಲಿರುವವರ ಮಾಹಿತಿ ಅದೆಷ್ಟೋ ಜನರಿಗೆ ಸುಲಭವಾಗಿ ಸಿಗುತ್ತದೆ. ನಮಗೆ ಇದು ಸರಿ ಎನಿಸುತ್ತದೆಯೇ? ಅವರಲ್ಲಿ ಕೇಳದೇನೆ ನಾವು ನಮ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ತಪ್ಪಲ್ಲವೇ?

ಟ್ರೂ ಕಾಲರ್ ಹೇಗೆ ಕೆಲಸ ಮಾಡುತ್ತದೆ ಗೊತ್ತಾ?

ನಾವು ಟ್ರೂ ಕಾಲರ್ ಆ್ಯಪ್ ಅನ್ನು ನಮ್ಮ  ಫೋನ್ ನಲ್ಲಿ ಇನ್ಸ್ಟಾಲ್ ಮಾಡಿದಾಗ ಅದು ಸುಲಭವಾಗಿ ನಮ್ಮ ಫೋನ್ ನಲ್ಲಿರುವ ಪ್ರತಿಯೊಂದು ಕಾಂಟ್ಯಾಕ್ಟ್ ನಂಬರ್ ಮತ್ತು ಇತರ ಮಾಹಿತಿಗಳನ್ನು ತನ್ನ ಸರ್ವರ್ ಗೆ ರವಾನೆ ಮಾಡುತ್ತದೆ. ಯಾರಾದರೂ ಒಂದು ಮೊಬೈಲ್ ನಂಬರ್ ಅಥವಾ ಒಂದು ಹೆಸರನ್ನು ಸರ್ಚ್ ಮಾಡಿದಾಗ ಟ್ರೂ ಕಾಲರ್ ನಮ್ಮಿಂದ ಪಡೆದುಕೊಂಡ ಮಾಹಿತಿಗಳನ್ನು, ನಂಬರ್ ಗಳನ್ನು ಹುಡುಕುವವರಿಗೆ ರಿಸಲ್ಟ್ ಆಗಿ ಕೊಡುತ್ತದೆ. ಟ್ರೂ ಕಾಲರ್ ಕೆಲಸ ಮಾಡುವುದೇ ಹೀಗೆ… ಪ್ರಪಂಚಾದಾದ್ಯಂತ  ಇರುವ ಎಲ್ಲಾ ಫೋನ್ ನಂಬರ್ ಗಳನ್ನು, ಹೆಸರು ಸಮೇತ ಪಡೆದುಕೊಂಡು ಅದನ್ನೇ ಇನ್ನೊಂದು ರೂಪದಲ್ಲಿ ನಮಗೆ ಒದಗಿಸುತ್ತದೆ.

ನಾವು ಟ್ರೂ ಕಾಲರ್ ಆ್ಯಪ್ ನಮ್ಮ ಫೋನ್ ನಲ್ಲಿ ಇನ್ ಸ್ಟಾಲ್ ಮಾಡದೇ ಇದ್ದರೂ, ನಾವು ಟ್ರೂ ಕಾಲರ್ ವೆಬ್ ಸೈಟ್ ನಲ್ಲಿ ಯಾವುದಾದರೂ ಹೆಸರು ಮತ್ತು ನಂಬರ್ ಹುಡುಕಲು ಹೋದರೆ ಅದು ನಮ್ಮನ್ನು ಫೇಸ್ ಬುಕ್, ಗೂಗಲ್, ಯಾಹೂ ಅಥವಾ ಮೈಕ್ರೋಸಾಫ್ಟ್ ಖಾತೆಗಳ ಮೂಲಕ ಸೈನ್ ಇನ್ ಆಗಲು ಸೂಚಿಸುತ್ತದೆ. ಯಾಕೆಂದರೆ ಹೆಚ್ಚಿನ ಜನರು ತಮ್ಮ ಫೋನ್ ನಂಬರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುತ್ತೇವೆ. ಹೀಗೆ ನಾವು ನಮ್ಮ ಸಾಮಾಜಿಕ ಪ್ರೊಫೈಲ್ ಗಳ ಮೂಲಕ ಟ್ರೂ ಕಾಲರ್ ವೆಬ್ ಸೈಟ್ ಗೆ ಹೋದಾಗ ಅದು ನಮ್ಮ ಮತ್ತು ನಿಮ್ಮ ಗೆಳೆಯರ ನಂಬರ್ ಮತ್ತು ಹೆಸರುಗಳನ್ನೂ ಕಸಿದುಕೊಳ್ಳುತ್ತದೆ.

ಯಾಕೆ ಉಪಯೋಗಿಸಬಾರದು?

ಈ ಆ್ಯಪ್ ಅನಗತ್ಯ ಸ್ಪ್ಯಾಮ್ ಕಾಲ್ ಗಳನ್ನು ತಡೆಗಟ್ಟುವುದು ತಮ್ಮ ಪ್ರಥಮ ಕೆಲಸ ಎಂದು ಹೇಳಿಕೊಳ್ಳುತ್ತದೆ. ಆದರೆ ನಿಜವಾದ ವಿಷಯ ಏನೆಂದರೆ, ಈ ಆ್ಯಪ್ ಬಳಸಿದರೆ, ಅನಗತ್ಯ ಕರೆಗಳ ಸಂಖ್ಯೆ ಹೆಚ್ಚಾಗುತ್ತದೆ. ಈ ಆ್ಯಪ್ ಬಳಸದೇ ಇದ್ದರೂ ನೀಮಗೆ ಅಪರಿಚಿತ ಕರೆ ಬರುತ್ತಿದ್ದರೆ, ನಿಮ್ಮ ಕಾಲ್ ಲಿಸ್ಟ್‍ ನಲ್ಲಿರುವ ಗೆಳೆಯರು ಈ ಆ್ಯಪ್ ಬಳಸುತ್ತಿದ್ದಾರೆ. ಅದು ಪರಿಣಾಮ ಇದು ಎಂದು ನೀವು ಅರಿತುಕೊಳ್ಳಬೇಕು.

ನಾವೇನು ಮಾಡಬೇಕು?

ನಿಮ್ಮ ಮಾಹಿತಿಯನ್ನು ಆದಷ್ಟು ಸಾಮಾಜಿಕ ಮಾಧ್ಯಮಗಳಲ್ಲಿ ಷೇರ್ ಮಾಡದೆ ಗುಪ್ತವಾಗಿಡುವುದು ಸುರಕ್ಷಿತ ವಿಧಾನ.ನೀವು ಅಂತರ್ಜಾಲದಲ್ಲಿ ಏನೆಲ್ಲಾ ಮಾಹಿತಿ ಹಾಕುತ್ತೀರೋ ಅದೆಲ್ಲಾ ಸಾರ್ವಜನಿಕವಾಗಿ ತಕ್ಷಣ ಅಥವಾ ಸ್ವಲ್ಪ ತಡವಾಗಿಯಾದರೂ ಬಹಿರಂಗವಾಗುತ್ತದೆ ಎಂದು ನೆನಪಿರಲಿ.

ಇಷ್ಟೆಲ್ಲಾ ತಿಳಿದ ಮೇಲೆ ನಿಮಗೇನಾದರೂ ಟ್ರೂ ಕಾಲರ್ ಆ್ಯಪ್ ನಿಂದ ಹೊರ ಬರಬೇಕು ಅನಿಸಿದರೆ, ತಡಮಾಡಬೇಡಿ ಟ್ರೂ ಕಾಲರ್ ಆ್ಯಪ್ ಗೆ ಹೋಗಿ ಅನ್-ಲಿಸ್ಟ್ ಗೆ ಕ್ಲಿಕ್ ಮಾಡಿ. ಅಷ್ಟೇ! ನೀವು ಅಲ್ಲಿಂದ ಹೊರ ಬಂದಾಯ್ತು.
 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…