ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.
ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ ವಿಷಯ ಡಿಕೆಶಿ ಕಿವಿಗೆ ತಲುಪಿಸುವ ಪ್ರಯತ್ನ ನಡೆದಿದೆ. ಆದರೆ ಇದಕ್ಕೆ ಒಪ್ಪದ ಡಿಕೆಶಿ ಸದ್ಯಕ್ಕೆ ಯಾವುದೆ ಜವಾಬ್ದಾರಿ ಬೇಡ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯಕ್ಕೆ ಯಾವುದೇ ಚುನಾವಣೆ ಇಲ್ಲ. ಆದ್ದರಿಂದ ಪಕ್ಷದ ನೇತೃತ್ವ ವಹಿಸುವಂತಹ ಮಹತ್ತರ ಜವಾಬ್ದಾರಿ ಈಗ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಲ್ಲದೆ ತಮ್ಮದೇ ಆದ ಕೆಲವು ಸಮಸ್ಯೆಗಳಿವೆ. ಆದ್ದರಿಂದ ಬೇಡವೆಂದು ಹೇಳಿದ್ದಾರೆ ಎನ್ನಲಾಗಿದೆ.
ಐಟಿ, ಇಡಿ ಸಂಕಷ್ಟದಲ್ಲಿರುವ ಡಿಕೆಶಿಗೆ ಸದ್ಯಕ್ಕೆ ಯಾವುದೇ ಜವಾಬ್ದಾರಿ ಬೇಡ ಅನ್ನಿಸಿದ್ಯಾ ಗೊತ್ತಿಲ್ಲ. ಆದರೆ ಸದ್ಯದ ಮಟ್ಟಿಗೆ ಪಕ್ಷದ ಜವಾಬ್ದಾರಿ ಬೇಡ. ಸಚಿವನಾಗಿಯೇ ಮುಂದುವರಿಯುತ್ತೇನೆ ಎಂದಿದ್ದಾರೆ.ಒಂದು ಕಾಲದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದ ಡಿಕೆಶಿ, ಇದೀಗ ಹೈಕಮಾಂಡ್ ಮನಸ್ಸು ಮಾಡಿದರೂ ಸ್ಥಾನ ಬೇಡವೇ ಬೇಡ ಅನ್ನುವ ಮೂಲಕ ಪಕ್ಷದ ನಾಯಕರ ಹುಬ್ಬೇರಿಸುವಂತೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…