ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

ಅಷ್ಟಕ್ಕೂ ನಡೆದದ್ದೇನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಇಂದು ಅಂಬರೀಶ್ ಆರೋಗ್ಯ ಸರಿಯಿಲ್ಲ ಎಂದು ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇನ್ನು ಈ ಹೇಳಿಕೆಗೆ ತಿರುಗೇಟು ನೀಡಿರುವ ಅಂಬರೀಷ್ ನನಗೆ ಆರೋಗ್ಯ ಸರಿಯಿಲ್ಲವೆನ್ನುವುದು ರಾಜ್ಯಕ್ಕೆ ದೇಶಕ್ಕೆ ಗೊತ್ತಿದೆ. ಅದನ್ನು ಬೇರೆಯವರು ಹೇಳುವ ಅಗತ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಡಿ ಕೆ ಶಿವಕುಮಾರ್ ರವರು ನನಗೆ ಡಯಾಲಿಸಿಸ್ ಮಾಡಲಾಗುತ್ತಿದೆ. ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದಾರೆ ಎದು ನನಗೆ ತೀವ್ರ ಬೇಸರವುಂಟು ಮಾಡಿದೆ.

ಇಷ್ಟಕ್ಕೆ ಸುಮ್ಮನಾಗದ ಅಂಬರೀಷ್ ರವರು ನನಗೆ ಒಂದು ರೋಗವಿದೆ. ಆದರೆ, ಅವರಿಗೆ ಹಲವಾರು ರೋಗಗಳಿವೆ ಎಂದು ಟಾಂಗ್ ನೀಡಿದ್ದಾರೆ. ಸಚಿವರು ಇನ್ನೊಬ್ಬರ ಬಗ್ಗೆ ಹೇಳಿಕೆ ನೀಡುವುದು ಬಿಟ್ಟು ತಮ್ಮ ಜೀವನದತ್ತ ಗಮನಹರಿಸಿದರೆ ಸಾಕು ಎಂದು ಅಂಬರೀಷ್ ರವರು ತಿರುಗೇಟು ನೀಡಿದ್ದಾರೆ.

ಅದೇನೇ ಇವರ ಜಗಳವಿದ್ದರೂ, ಮೊದಲು ಪಕ್ಷ ಗೆಲ್ಲಿಸುವತ್ತ ಇವರ ಗಮನವಿರಬೇಕು ಇಂದು ಹಿರಿಯ ರಾಜಕಾರಣಿಗಳು ಇವರಿಗೆ ಬುದ್ದಿ ಹೇಳಿದ್ದಾರೆ. ಇಲ್ಲವಾದರೆ ಪ್ರತಿಪಕ್ಷಗಳ ಬಾಯಿಗೆ ಆಹಾರ ಆಗಬೇಕಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ನಮ್ಮಲ್ಲಿ ಒಗ್ಗಟ್ಟು ಹೆಚ್ಚಬೇಕೇ ವಿನಃ, ಒಗ್ಗಟ್ಟು ಒಡೆಯಬಾರದೆಂದು ಹಿರಿಯರು ಕಿವಿಮಾತೇಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…