News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

281

ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

ಅಷ್ಟಕ್ಕೂ ನಡೆದದ್ದೇನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಇಂದು ಅಂಬರೀಶ್ ಆರೋಗ್ಯ ಸರಿಯಿಲ್ಲ ಎಂದು ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

 

ಇನ್ನು ಈ ಹೇಳಿಕೆಗೆ ತಿರುಗೇಟು ನೀಡಿರುವ ಅಂಬರೀಷ್ ನನಗೆ ಆರೋಗ್ಯ ಸರಿಯಿಲ್ಲವೆನ್ನುವುದು ರಾಜ್ಯಕ್ಕೆ ದೇಶಕ್ಕೆ ಗೊತ್ತಿದೆ. ಅದನ್ನು ಬೇರೆಯವರು ಹೇಳುವ ಅಗತ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಡಿ ಕೆ ಶಿವಕುಮಾರ್ ರವರು ನನಗೆ ಡಯಾಲಿಸಿಸ್ ಮಾಡಲಾಗುತ್ತಿದೆ. ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದಾರೆ ಎದು ನನಗೆ ತೀವ್ರ ಬೇಸರವುಂಟು ಮಾಡಿದೆ.

ಇಷ್ಟಕ್ಕೆ ಸುಮ್ಮನಾಗದ ಅಂಬರೀಷ್ ರವರು ನನಗೆ ಒಂದು ರೋಗವಿದೆ. ಆದರೆ, ಅವರಿಗೆ ಹಲವಾರು ರೋಗಗಳಿವೆ ಎಂದು ಟಾಂಗ್ ನೀಡಿದ್ದಾರೆ. ಸಚಿವರು ಇನ್ನೊಬ್ಬರ ಬಗ್ಗೆ ಹೇಳಿಕೆ ನೀಡುವುದು ಬಿಟ್ಟು ತಮ್ಮ ಜೀವನದತ್ತ ಗಮನಹರಿಸಿದರೆ ಸಾಕು ಎಂದು ಅಂಬರೀಷ್ ರವರು ತಿರುಗೇಟು ನೀಡಿದ್ದಾರೆ.

ಅದೇನೇ ಇವರ ಜಗಳವಿದ್ದರೂ, ಮೊದಲು ಪಕ್ಷ ಗೆಲ್ಲಿಸುವತ್ತ ಇವರ ಗಮನವಿರಬೇಕು ಇಂದು ಹಿರಿಯ ರಾಜಕಾರಣಿಗಳು ಇವರಿಗೆ ಬುದ್ದಿ ಹೇಳಿದ್ದಾರೆ. ಇಲ್ಲವಾದರೆ ಪ್ರತಿಪಕ್ಷಗಳ ಬಾಯಿಗೆ ಆಹಾರ ಆಗಬೇಕಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ನಮ್ಮಲ್ಲಿ ಒಗ್ಗಟ್ಟು ಹೆಚ್ಚಬೇಕೇ ವಿನಃ, ಒಗ್ಗಟ್ಟು ಒಡೆಯಬಾರದೆಂದು ಹಿರಿಯರು ಕಿವಿಮಾತೇಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ಸುದ್ದಿ

    ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು- ಸಚಿವರಿಗೆ ತಿರುಗೇಟು ಹರ್ಷಿಕಾ ಪೂನಚ್ಚ….!

    ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್‍ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಗ್ಯಾಜೆಟ್

    ಜಗತ್ತಿನಾದ್ಯಂತ ವೈರಲ್ ಆಗಿರುವ ಈ ಆಪ್ನಿಂದ, ನೀವು ಯಾರಿಗೆ ಯಾವುದೇ ತರದ ಮೆಸೇಜ್ ಮಾಡಿದ್ರೂ ಸಹ, ಯಾರು ಮಾಡಿದ್ದು ಅಂತ ತಿಳಿಯೋದಿಲ್ಲ!ಹೇಗೆ ಗೊತ್ತಾ?ಈ ಲೇಖನಿ ಓದಿ…

    ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…