ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.

ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್ಬಿಐ ಕಾನೂನುಗಳ ಪ್ರಕಾರವ್ಯಾಲೆಟ್ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ.
ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್ಗಳು ಈಗಾಗಲೇ ಫೋನ್ಪೆಯಲ್ಲಿ ಆಫ್ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.
ಫೋನ್ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್ಫಾರ್ಮ್ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ : ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…