ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.

ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್ಬಿಐ ಕಾನೂನುಗಳ ಪ್ರಕಾರವ್ಯಾಲೆಟ್ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ.
ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್ಗಳು ಈಗಾಗಲೇ ಫೋನ್ಪೆಯಲ್ಲಿ ಆಫ್ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.
ಫೋನ್ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್ಫಾರ್ಮ್ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ : ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…