ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.

ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್ಬಿಐ ಕಾನೂನುಗಳ ಪ್ರಕಾರವ್ಯಾಲೆಟ್ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ.
ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್ಗಳು ಈಗಾಗಲೇ ಫೋನ್ಪೆಯಲ್ಲಿ ಆಫ್ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.
ಫೋನ್ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್ಫಾರ್ಮ್ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ : ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.